ಮಂಡ್ಯ : ಪಾಂಡವಪುರ ತಾಲ್ಲೂಕಿನ ಬನಘಟ್ಟ ಗ್ರಾಮದಲ್ಲಿ ಹೆದ್ದಾರೆಯಲ್ಲಿ ದರೋಡೆ ನಡೆಸಲು ಸಂಚುರೂಪಿಸಿದ್ದ ಇಬ್ಬರು ಕಳ್ಳರಿಗೆ ಸಾರ್ವಜನಿಕರು ಥಳಿಸಿರುವ ಘಟನೆ ನಡೆದಿದೆ.
ಶ್ರೀರಂಗಪಟ್ಟಣ ಜೇವರ್ಗಿ ಮುಖ್ಯ ರಸ್ತೆಯಲ್ಲಿ ದರೋಡೆ ನಡೆಸಲು, ಪಾಂಡವಪುರ ತಾಲ್ಲೂಕಿನ ಬನಘಟ್ಟ ಗ್ರಾಮದ ಸಮೀಪ ಕಾರು ನಿಲ್ಲಿಸಿಕೊಂಡು ದರೋಡೆ ನಡೆಸಲು ಸಂಚರೂಪಿಸಿದ್ದ ನಾಲ್ವರು ಕಳ್ಳರನ್ನು ಕಂಡು ಅನುಮಾನಗೊಂಡ ಸಾರ್ವಜನಿಕರು ಹಿಡಿಯಲು ಮುಂದಾದಾಗ ಇಬ್ಬರು ಪರಾರಿಯಾಗಿದ್ದಾರೆ.
ಇಬ್ಬರು ಸಿಕ್ಕಿಬಿದ್ದಿದ್ದಾರೆ. ಸಿಕ್ಕಇಬ್ಬರನ್ನು ಮರಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ದರೋಡೆಕೋರರ ಬಳಿ ಗನ್, ಮಾರಕಾಸ್ತ್ರಗಳು ದೊರೆತಿದ್ದು ,ಘಟನೆ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ..
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…