ಮೈಸೂರು: ಸಂತ ಶ್ರೇಷ್ಠ, ದಾರ್ಶನಿಕ ಶ್ರೀ ಭಕ್ತ ಕನಕದಾಸರ 535ನೇ ಜಯಂತ್ಯುತ್ಸವದ ಅಂಗವಾಗಿ ಮೈಸೂರಿನಲ್ಲಿ ಕನಕದಾಸರ ಉತ್ಸವ ಮೂರ್ತಿಯನ್ನು ಅದ್ಧೂರಿ ಮೆರವಣಿಗೆ ನಡೆಸಲಾಯಿತು.
ನಂಜರಾಜ ಬಹದ್ದೂರ್ ಛತ್ರದ ಬುಧವಾರದ ಮೆರವಣಿಗೆಗೆ ವಿಧಾನ ಪರಿಷತ್ ಸದಸ್ಯ ಎಚ್.ಎಚ್.ವಿಶ್ವನಾಥ್, ಕಾಗಿನೆಲೆ ಮಠದ ಶ್ರೀ ಶಿವಾನಂದಪುರಿ ಸ್ವಾಮೀಜಿ ಕನಕದಾಸರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.
ನಂತರ ಇನ್ನೂರಕ್ಕೂ ಹೆಚ್ಚು ಮಹಿಳೆಯರು ಪೂರ್ಣಕುಂಭ ಕಳಸ ಹೊತ್ತು ಸಾಗಿದರು. ಬೀರದೇವರ ಕುಣಿತ, ಕಂಸಾಳೆ, ಗೊರವನ ಕುಣಿತ, ಸತ್ತಿಗೆ ಸೂರಪಾನಿ, ಡೊಳ್ಳು ಕುಣಿತ, ನಗಾರಿ, ವೀರಭದ್ರನ ಕುಣಿತ, ಕರಡಿ ಮಜಲು ಕಲಾವಿದರು ದಾರಿಯ ನೃತ್ಯ ಪ್ರದರ್ಶಿಸಿದರು. ತೆರೆದ ವಾಹನದಲ್ಲಿ ಅಲಂಕೃತ ಕನಕದಾಸರ ಮೂರ್ತಿಗಳು ಸಾಗಿದವು.
ಕನಕದಾಸ ಯುವ ಬಳಗದವರು ಕುರುಬನ ರಾಣಿ, ಕವಿರತ್ನ ಕಾಳಿದಾಸ ಚಿತ್ರದ ಮೊದಲಾದ ಚಿತ್ರಗಳಿಗೆ ನೃತ್ಯ ಪ್ರದರ್ಶಿಸಿ ಮತ್ತಷ್ಟು ರಂಗು ತುಂಬಿದರು. ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ನಗರಪಾಲಿಕೆ ಸದಸ್ಯ ಜೆ.ಗೋಪಿ, ವಾಜಿ ಮಹಾಪೌರರಾದ ಪುಷ್ಪಲತಾ ಟಿ.ಬಿ.ಚಿಕ್ಕಣ್ಣ, ಟಿ.ಬಿ.ಚಿಕ್ಕಣ್ಣ, ನಗರಪಾಲಿಕೆ ಮಾಜಿ ಸದಸ್ಯ ಎಂ.ಸಿ.ಚಿಕ್ಕಣ್ಣ, ಹಿನಕಲ್ ಪ್ರಕಾಶ್, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಶಿವರಾಮು ಮತ್ತಿತರರು ಪಾಲ್ಗೊಂಡಿದ್ದರು.
ಬೆಂಗಳೂರು: ಬಿಗ್ಬಾಸ್-12 ರಿಯಾಲಿಟಿ ಶೋನಲ್ಲಿ ರಣಹದ್ದುಗಳ ಬಗ್ಗೆ ನಟ ಕಿಚ್ಚ ಸುದೀಪ್ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದ್ದು, ಈ…
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಚುನಾವಣೆ ಮುಹೂರ್ತ ಫಿಕ್ಸ್ ಆಗಿದ್ದು, ಜೂನ್.30ರೊಳಗೆ ಜಿಬಿಎ ವ್ಯಾಪ್ತಿಯಲ್ಲಿರುವ 5 ಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ…
ಮೈಸೂರು: ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ಮಹಿಳೆ ಮೇಲೆ ನಡೆದ ದೌರ್ಜನ್ಯವನ್ನು ಖಂಡಿಸಿ ಮೈಸೂರು ಜಿಲ್ಲಾ ಬಿಜೆಪಿ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಲಾಯಿತು.…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ದ ಪ್ರೇಕ್ಷಣಿಯ ಕ್ಷೇತ್ರ ಹಾಗೂ ಹಿಮವದ್ ಗೋಪಾಲಸ್ವಾಮಿ ನೆಲೆಸಿರುವ ಕ್ಷೇತ್ರವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟದ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿಯಾಗಿರುವ ಪವಿತ್ರಾ ಗೌಡಗೆ ಮನೆಯೂಟ ಪೂರೈಕೆ ವಿಚಾರದಲ್ಲಿ ಕೋರ್ಟ್ ತನ್ನ ಆದೇಶ…
ಅಮೇರಿಕಾ: ವೆನಿಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಅಮೆರಿಕಾದ ಪಡೆಗಳು ಬಂಧಿಸಿರುವ ಬೆನ್ನಲ್ಲೇ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು…