ಜಿಲ್ಲೆಗಳು

ಹಿಮಾಚಲ್ ಪ್ರದೇಶ್ ಸಂಸದ ದಾವೋಸ್ ಸಿಂಗ್  ಶಾಸಕ ಆರ್ ನರೇಂದ್ರ ಭೇಟಿ

ಹನೂರು: ತಾಲ್ಲೂಕು ವ್ಯಾಪ್ತಿಯ ಟಿಬೆಟಿಯನ್ ಕಾಲೋನಿಗೆ ಭೇಟಿ ನೀಡಿದ್ದ ಹಿಮಾಚಲ ಪ್ರದೇಶದ ಸಂಸದ ದಾವೂಸ್ ಸಿಂಗ್ ರವರು ಶಾಸಕ ಆರ್.ನರೇಂದ್ರ ರವರನ್ನು ಸನ್ಮಾನಿಸಿದರು.

ಒಡೆಯರ್ ಪಾಳ್ಯದ ಟಿಬೆಟಿಯನ್ ಕಾಲೋನಿಯ ಚಟುವಟಿಕೆಗಳನ್ನು ಹಾಗೂ ಅಲ್ಲಿನ ಪರಿಸ್ಥಿತಿಯ ಬಗ್ಗೆ ಅಧ್ಯಯನಕ್ಕೆ ಬಂದಿದ್ದ ಹಿಮಾಚಲ ಪ್ರದೇಶದ ಸಂಸದರಾದ ದಾವೂಸ್ ಸಿಂಗ್ ಹಾಗೂ ಇಷಾಡೋಲಮ್ ರವರು ಹನೂರು ಶಾಸಕ ಆರ್ ನರೇಂದ್ರರವರ ಕೊಳ್ಳೇಗಾಲದ ನಿವಾಸಕ್ಕೆ ಭೇಟಿ ನೀಡಿ ಟಿಬೆಟಿಯನ್ನರಿಗೆ ಯಾವುದೇ ಮೂಲಭೂತ ಸೌಲಭ್ಯ ಕೊರತೆಯಾಗದಂತೆ ನೋಡಿ ಕೊಂಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಸನ್ಮಾನಿಸಿದರು.

 

ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಆರ್ ನರೇಂದ್ರ ಈಗಾಗಲೇ ಟಿಬೇಟಿಯನ್ ಕಾಲೊನಿಗೆ ಅವಶ್ಯಕತೆ ಇರುವ ರಸ್ತೆ ಚರಂಡಿ ಬೀದಿ ದೀಪ ಸೇರಿದಂತೆ ಎಲ್ಲ ರೀತಿಯ ಮೂಲಭೂತ ಸೌಲಭ್ಯ ಕಲ್ಪಿಸಲಾಗಿದೆ .ಕಳೆದ ವಾರ ಸರ್ಕಾರದಿಂದ 6 ಕೋಟಿ ಅನುದಾನ ಬಿಡುಗಡೆ ಮಾಡಿಸಿ ಟಿಬೆಟಿಯನ್ ಕಾಲೋನಿಯ ರಸ್ತೆ ಅಭಿವೃದ್ಧಿ ಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮಟ್ಟದಲ್ಲಿ ಅಭಿವೃದ್ಧಿ ಪಡಿಸಲು ಶ್ರಮಿಸುವುದಾಗಿ ತಿಳಿಸಿದರು.

ಈ ಸಂಧರ್ಭದಲ್ಲಿ ಸಟಲ್ಮೆಂಟ್ ಅಧಿಕಾರಿ ಗಿಲಕ್,
ಮುಖಂಡ ಸವಘ್ ಸೋನಮ್, ಲೋಬಸ್ಗ್, ಷೇಧರ್ ಸೇರಿದಂತೆ ಇತರರು ಇದ್ದರು.

 

 

andolanait

Recent Posts

ಸಿಲಿಂಡರ್ ಸ್ಪೋಟ ಪ್ರಕರಣ : ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…

2 hours ago

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

7 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

7 hours ago

ಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ : ಸೂಕ್ಷ ಪ್ರದೇಶಗಳ ಬಗ್ಗೆ ಸಮೀಕ್ಷೆ ವರದಿಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…

8 hours ago

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

9 hours ago

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…

9 hours ago