ಜಿಲ್ಲೆಗಳು

ಗೋಪಾಲಸ್ವಾಮಿಗೆ ಇನ್ಮುಂದೆ ಕುಳಿತಲ್ಲಿಯೇ ಕಾಣಿಕೆ ಸಲ್ಲಿಸಿ

ಗುಂಡ್ಲುಪೇಟೆ: ಪ್ರಸಿದ್ದ ಯಾತ್ರಾಸ್ಥಳವಾದ ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಇ-ಹುಂಡಿ ಸೇವೆ ಆರಂಭವಾಗಿದೆ.


ದೇವಸ್ಥಾನದಲ್ಲಿ ಇ-ಹುಂಡಿ ಸೇವೆಗೆ ಚಾಲನೆ ನೀಡಿ ಮಾತನಾಡಿ ತಹಶೀಲ್ದಾರ್ ಸಿ.ಜಿ.ರವಿಶಂಕರ್ , ದೇಶವೇ ಡಿಜಿಟಲೀಕರಣ ವಾಗುತ್ತಿರುವ ಸಂದರ್ಭದಲ್ಲಿ ಭಕ್ತರು ಕಾಣಿಕೆ ಸಲ್ಲಿಸಲು ನೆರವಾಗಲಿ ಎಂಬ ಉದ್ದೇಶದಿಂದ ಧಾರ್ಮಿಕ ಸ್ಥಳ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಇ-ಹುಂಡಿ ಸೇವೆಯನ್ನು ಎಸ್ ಬಿಐ ಸಹಭಾಗಿತ್ವದಲ್ಲಿ ಆರಂಭಿಸಲಾಗಿದೆ ಎಂದರು.

ಭಕ್ತರು ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಇ-ಹುಂಡಿಗೆ ಹಣ ಸಲ್ಲಿಸಬಹುದಾಗಿದೆ. ಭಕ್ತರು ತಾವು ಕುಳಿತ ಸ್ಥಳದಲ್ಲೇ ದೇವಸ್ಥಾನಕ್ಕೆ ಹಣ ಜಮಾ ಮಾಡಲು ನೆರವಾಗುವ ಉದ್ದೇಶದಿಂದ ಇ-ಹುಂಡಿ ಆರಂಭ ಮಾಡಲಾಗಿದ್ದು, ಇನ್ನು ಮುಂದೆ ಜನರು ದೇವಸ್ಥಾನದ ಗೋಲಕಕ್ಕೆ ಹಣ ನೀಡುವ ಬದಲು ಇ-ಹುಂಡಿಗೆ ಗೂಗಲ್ ಪೇ, ಫೋನ್ ಪೇ, ಭೀಮ್ ಆ್ಯಪ್, ಪೇಟಿಎಂ ಮೂಲಕ ಹಣ ಹಾಕಬಹುದು ಎಂದು ತಿಳಿಸಿದರು.

andolanait

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

9 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

9 hours ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

10 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

10 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

11 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

12 hours ago