ಗುಂಡ್ಲುಪೇಟೆ: ಪ್ರಸಿದ್ದ ಯಾತ್ರಾಸ್ಥಳವಾದ ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಇ-ಹುಂಡಿ ಸೇವೆ ಆರಂಭವಾಗಿದೆ.
ದೇವಸ್ಥಾನದಲ್ಲಿ ಇ-ಹುಂಡಿ ಸೇವೆಗೆ ಚಾಲನೆ ನೀಡಿ ಮಾತನಾಡಿ ತಹಶೀಲ್ದಾರ್ ಸಿ.ಜಿ.ರವಿಶಂಕರ್ , ದೇಶವೇ ಡಿಜಿಟಲೀಕರಣ ವಾಗುತ್ತಿರುವ ಸಂದರ್ಭದಲ್ಲಿ ಭಕ್ತರು ಕಾಣಿಕೆ ಸಲ್ಲಿಸಲು ನೆರವಾಗಲಿ ಎಂಬ ಉದ್ದೇಶದಿಂದ ಧಾರ್ಮಿಕ ಸ್ಥಳ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಇ-ಹುಂಡಿ ಸೇವೆಯನ್ನು ಎಸ್ ಬಿಐ ಸಹಭಾಗಿತ್ವದಲ್ಲಿ ಆರಂಭಿಸಲಾಗಿದೆ ಎಂದರು.
ಭಕ್ತರು ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಇ-ಹುಂಡಿಗೆ ಹಣ ಸಲ್ಲಿಸಬಹುದಾಗಿದೆ. ಭಕ್ತರು ತಾವು ಕುಳಿತ ಸ್ಥಳದಲ್ಲೇ ದೇವಸ್ಥಾನಕ್ಕೆ ಹಣ ಜಮಾ ಮಾಡಲು ನೆರವಾಗುವ ಉದ್ದೇಶದಿಂದ ಇ-ಹುಂಡಿ ಆರಂಭ ಮಾಡಲಾಗಿದ್ದು, ಇನ್ನು ಮುಂದೆ ಜನರು ದೇವಸ್ಥಾನದ ಗೋಲಕಕ್ಕೆ ಹಣ ನೀಡುವ ಬದಲು ಇ-ಹುಂಡಿಗೆ ಗೂಗಲ್ ಪೇ, ಫೋನ್ ಪೇ, ಭೀಮ್ ಆ್ಯಪ್, ಪೇಟಿಎಂ ಮೂಲಕ ಹಣ ಹಾಕಬಹುದು ಎಂದು ತಿಳಿಸಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…