ಜಿಲ್ಲೆಗಳು

ಹೊನ್ನೂರಿಗೆ ನಟ ಡಾಲಿ ಧನಂಜಯ್ ಭೇಟಿ

ಯಳಂದೂರು: ತಾಲ್ಲೂಕಿನ ಹೊನ್ನೂರು ಗ್ರಾಮಕ್ಕೆ ಚಿತ್ರನಟ ಡಾಲಿ ಧನಂಜಯ ಅವರು ಭೇಟಿ ನೀಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಹಾರ ಹಾಕಿ ಗೌರವ ಸಲ್ಲಿಸಿದರು.
ಸೋಮವಾರ ಕೊಳ್ಳೇಗಾಲ ಪಟ್ಟಣಕ್ಕೆ ತಮ್ಮ ನಟನೆಯ ಯಡ್‌ಬುಸ್ ಸಿನಿಮಾದ ಪ್ರಚಾರಕ್ಕಾಗಿ ಆಗಮಿಸಿದ್ದರು. ನಂತರ ಹೊನ್ನೂರು ಗ್ರಾಮಕ್ಕೆ ಭೇಟಿ ನೀಡಿದಾಗ ಅಭಿಮಾನಿಗಳು ಪಟಾಕಿ ಸಿಡಿಸಿ, ಡಾಲಿ ಡಾಲಿ ಎಂದು ಕೂಗಿ ಸಂಭ್ರಮಿಸಿದರು. ನಂತರ ಧನಂಜಯ್ ಅವರನ್ನು ಮುಖಂಡರು, ಯುವಕರು ಸನ್ಮಾನಿಸಿದರು.

ಇದೇ ವೇಳೆ ಮಾತನಾಡಿದ ಧನಂಜಯ್, ಗ್ರಾಮದಲ್ಲಿ ನಿರ್ಮಿಸಿರುವ ಬೃಹತ್ ಅಂಬೇಡ್ಕರ್ ಪ್ರತಿಮೆಯನ್ನು ವೀಕ್ಷಿಸಬೇಕೆಂಬ ಉದ್ದೇಶದಿಂದ ಆಗಮಿಸಿದ್ದೇನೆ. ಪ್ರತಿಮೆ ನೋಡಿ ಖುಷಿಯಾಯಿತು ಎಂದರು.
ಈ ಹಿಂದೆ ಚಿತ್ರನಟರಾದ ಚೇತನ್ ಅಹಿಂಸಾ, ದುನಿಯಾ ವಿಜಯ್ ಅವರು ಗ್ರಾಮಕ್ಕೆ ಭೇಟಿ ನೀಡಿ ಅಂಬೇಡ್ಕರ್ ಪ್ರತಿಮೆ ವೀಕ್ಷಿಸಿ ಗೌರವ ಸಮರ್ಪಣೆ ಮಾಡಿದ್ದರು.

andolanait

Recent Posts

ಚಾ.ನಗರ | ಶೆಡ್‌, 4ಸಾವಿರ ಕೋಳಿ ಬೆಂಕಿಗಾಹುತಿ ; 25 ಲಕ್ಷ ನಷ್ಟ

ಚಾಮರಾಜನಗರ : ತಾಲೂಕಿನ ದೇವರಾಜಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕೋಳಿ ಫಾರಂ ಶೆಡ್‌ಗೆ ಬೆಂಕಿ ತಗುಲಿ ಸುಮಾರು 4…

3 hours ago

ಸಿಎನ್‌ಜಿ ಸಮಸ್ಯೆ ಇಲ್ಲ : ಸಚಿವ ಮುನಿಯಪ್ಪ

ದಾವಣಗೆರೆ : ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಸಮಸ್ಯೆ ಇಲ್ಲ, ಆದರೂ ವಿನಾಕಾರಣ ಆತಂಕಕ್ಕೊಳಗಾಗಿ ಕ್ಯೂ ನಿಲ್ಲಲಾಗುತ್ತಿದೆ ಎಂದು ಆಹಾರ…

3 hours ago

ಬಲಮುರಿ ಕಾವೇರಿ ನದಿಯಲ್ಲಿ ಮುಳುಗಿ ಯುವಕ ಸಾವು

ಶ್ರೀರಂಗಪಟ್ಟಣ : ಪ್ರವಾಸಕ್ಕೆ ಬಂದಿದ್ದ ಇನ್ಫೋಸಿಸ್ ಉದ್ಯೋಗಿಯೊಬ್ಬರು ಕಾವೇರಿ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ…

3 hours ago

ದಿನಗೂಲಿ ನೌಕರರಿಗೂ ಆರೋಗ್ಯ ವಿಮಾ ಸೌಲಭ್ಯ

ಬೆಂಗಳೂರು : ಕರ್ನಾಟಕ ಸರ್ಕಾರವು ದಿನಗೂಲಿ ನೌಕರರು ಮತ್ತು ಅವರ ಅವಲಂಬಿತರಿಗೆ ವಾರ್ಷಿಕ 5 ಲಕ್ಷದವರೆಗೆ ನಗದು ರಹಿತ ಆರೋಗ್ಯ…

3 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಹೈಕೋರ್ಟ್‌ ಅಸ್ತು

ಬೆಂಗಳೂರು : ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಹಗರಣ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್…

3 hours ago

ಜನಗಣತಿಗೆ ಸ್ವಯಂ ಪ್ರೇರಿತರಾಗಿ ಮಾಹಿತಿ ನೀಡಿ ; ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ

ಮೈಸೂರು : ಜಿಲ್ಲೆಯಲ್ಲಿ ಏ.16 ರಿಂದ ಮೇ 15ರವರೆಗೆ ನಡೆಯುವ ಜನಗಣತಿಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜನಗಣತಿಗೂ ಮುನ್ನ ‘ಸ್ವಯಂ…

4 hours ago