ಯಳಂದೂರು: ತಾಲ್ಲೂಕಿನ ಹೊನ್ನೂರು ಗ್ರಾಮಕ್ಕೆ ಚಿತ್ರನಟ ಡಾಲಿ ಧನಂಜಯ ಅವರು ಭೇಟಿ ನೀಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಹಾರ ಹಾಕಿ ಗೌರವ ಸಲ್ಲಿಸಿದರು.
ಇದೇ ವೇಳೆ ಮಾತನಾಡಿದ ಧನಂಜಯ್, ಗ್ರಾಮದಲ್ಲಿ ನಿರ್ಮಿಸಿರುವ ಬೃಹತ್ ಅಂಬೇಡ್ಕರ್ ಪ್ರತಿಮೆಯನ್ನು ವೀಕ್ಷಿಸಬೇಕೆಂಬ ಉದ್ದೇಶದಿಂದ ಆಗಮಿಸಿದ್ದೇನೆ. ಪ್ರತಿಮೆ ನೋಡಿ ಖುಷಿಯಾಯಿತು ಎಂದರು.
ಈ ಹಿಂದೆ ಚಿತ್ರನಟರಾದ ಚೇತನ್ ಅಹಿಂಸಾ, ದುನಿಯಾ ವಿಜಯ್ ಅವರು ಗ್ರಾಮಕ್ಕೆ ಭೇಟಿ ನೀಡಿ ಅಂಬೇಡ್ಕರ್ ಪ್ರತಿಮೆ ವೀಕ್ಷಿಸಿ ಗೌರವ ಸಮರ್ಪಣೆ ಮಾಡಿದ್ದರು.
ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…
ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…
ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…
ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್ ಸಹ ಕಳವಳ…
ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…
ಗಾಜಿಯಾಬಾದ್ : ಆನ್ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…