ಯಳಂದೂರು: ತಾಲ್ಲೂಕಿನ ಹೊನ್ನೂರು ಗ್ರಾಮಕ್ಕೆ ಚಿತ್ರನಟ ಡಾಲಿ ಧನಂಜಯ ಅವರು ಭೇಟಿ ನೀಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಹಾರ ಹಾಕಿ ಗೌರವ ಸಲ್ಲಿಸಿದರು.
ಇದೇ ವೇಳೆ ಮಾತನಾಡಿದ ಧನಂಜಯ್, ಗ್ರಾಮದಲ್ಲಿ ನಿರ್ಮಿಸಿರುವ ಬೃಹತ್ ಅಂಬೇಡ್ಕರ್ ಪ್ರತಿಮೆಯನ್ನು ವೀಕ್ಷಿಸಬೇಕೆಂಬ ಉದ್ದೇಶದಿಂದ ಆಗಮಿಸಿದ್ದೇನೆ. ಪ್ರತಿಮೆ ನೋಡಿ ಖುಷಿಯಾಯಿತು ಎಂದರು.
ಈ ಹಿಂದೆ ಚಿತ್ರನಟರಾದ ಚೇತನ್ ಅಹಿಂಸಾ, ದುನಿಯಾ ವಿಜಯ್ ಅವರು ಗ್ರಾಮಕ್ಕೆ ಭೇಟಿ ನೀಡಿ ಅಂಬೇಡ್ಕರ್ ಪ್ರತಿಮೆ ವೀಕ್ಷಿಸಿ ಗೌರವ ಸಮರ್ಪಣೆ ಮಾಡಿದ್ದರು.
ಗುಂಡ್ಲುಪೇಟೆ: ಬಂಡೀಪುರ ರಾಜ್ಯದಲ್ಲೇ ಅತಿ ಹೆಚ್ಚು ಹುಲಿ, ಚಿರತೆ ಹಾಗೂ ಆನೆಗಳಿರುವ ತಾಣ. ಈ ಅರಣ್ಯದಲ್ಲಿ ದೇಶದಲ್ಲೇ ಮೊದಲ ಟ್ರ್ಯಾಕರ್…
ಬೆಳಗಾವಿ: ಬೆಳಗಾವಿಯಲ್ಲಿ ನಾಳೆಯಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ…
ಪಣಜಿ: ಗೋವಾದ ನೈಟ್ಕ್ಲಬ್ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 25 ಜನರು ಸಾವನ್ನಪ್ಪಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶ…
ನವದೆಹಲಿ: ಭಗವದ್ಗೀತೆಯನ್ನು ಶಾಲಾ ಮಕ್ಕಳಿಗೆ ಬೋಧಿಸಬೇಕು ಎಂದು ಪುನರುಚ್ಚರಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ತಮ್ಮನ್ನು ಮನುವಾದಿ ಎಂದ ಮುಖ್ಯಮಂತ್ರಿ…
ಬೆಂಗಳೂರು: ರಾಜ್ಯವನ್ನು ಮಾದಕ ವ್ಯಸನ ಮುಕ್ತಗೊಳಿಸುವ ನಿಟ್ಟಿನಲ್ಲಿ ಮಾದಕ ವಸ್ತುಗಳ ಮಾರಾಟಗಾರರು, ಬಳಕೆದಾರರ ವಿರುದ್ಧ ಸರ್ಕಾರ ಮತ್ತು ಪೊಲೀಸರು ಸಮರ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಆಪ್ತನಿಗೂ ನೋಟಿಸ್ ನೀಡಲಾಗಿದೆ. ಮಂಗಳೂರಿನ ಕಾಂಗ್ರೆಸ್ ಮುಖಂಡ ಇನಾಯತ್ ಅಲಿ ಅವರಿಗೆ…