ಜಿಲ್ಲೆಗಳು

ಸಿಹಿ ಕುಂಬಳಕಾಯಿ ದೋಚಿದ ಕಳ್ಳರು : ಠಾಣೆಯಲ್ಲಿ ದೂರು ದಾಖಲು

ಹೊಸೂರು : ಜಮೀನಿಗೆ ನುಗ್ಗಿದ ಕಳ್ಳರು 1 ಎಕರೆಯಲ್ಲಿ ಬೆಳೆದಿದ್ದ ಸಿಹಿಕುಂಬಳ ಕಾಯಿಗಳನ್ನು ಕದ್ದು ಹೊತ್ತೊಯ್ದಿದ್ದಾರೆ.
ಸಾಲಿಗ್ರಾಮ ತಾಲ್ಲೂಕಿನ ಚಿಕ್ಕಕೊಪ್ಪಲು ಗ್ರಾಮದ ರೈತ ಅಪ್ಪಾಜಿಗೌಡ ಅವರ ಜಮೀನಿಗೆ ನುಗ್ಗಿದ ಕಳ್ಳರು, ಬೆಳೆದಿದ್ದ ಸುಮಾರು 3ಟನ್‌ಗೂ ಅಧಿಕ ಪ್ರಮಾಣದ ಕುಂಬಳಕಾಯಿಗಳನ್ನು ದೋಚಿದ್ದಾರೆ. ಇದರಿಂದ 40 ಸಾವಿರ ರೂ.ಗಳಷ್ಟು ನಷ್ಟ ಸಂಭವಿಸಿದೆ.
ಬೆಳಿಗ್ಗೆ ಜಮೀನಿಗೆ ತೆರಳಿದ ಅಪ್ಪಾಜಿಗೌಡ ಅವರು ಕುಂಬಳಕಾಯಿ ಕಳ್ಳತನವಾಗಿರುವುದನ್ನು ಮನಗಂಡು, ಬೆಳೆ ಕೈಗೆ ಬರುವ ಸಮಯದಲ್ಲಿ ಈ ರೀತಿ ಕಳ್ಳರು ಕದ್ದರೆ ನಮ್ಮಂತಹ ಬಡ ರೈತರು ಬದುಕುವುದು ಹೇಗೆ ಎಂದು ಅಳಲು ತೋಡಿಕೊಂಡರು.
ಚುಂಚನಕಟ್ಟೆ ಉಪಠಾಣೆಯ ಸಿಬ್ಬಂದಿ ಪ್ರವೀಣ್, ಕೇಶವರಾಜೇಅರಸ್ ಸ್ಥಳ ಪರಿಶೀಲನೆ ಮಾಡಿ ದೂರು ದಾಖಲಿಸಿಕೊಂಡಿದ್ದಾರೆ.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

6 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

37 mins ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

2 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

17 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

20 hours ago