ಹೊಸೂರು : ಜಮೀನಿಗೆ ನುಗ್ಗಿದ ಕಳ್ಳರು 1 ಎಕರೆಯಲ್ಲಿ ಬೆಳೆದಿದ್ದ ಸಿಹಿಕುಂಬಳ ಕಾಯಿಗಳನ್ನು ಕದ್ದು ಹೊತ್ತೊಯ್ದಿದ್ದಾರೆ.
ಸಾಲಿಗ್ರಾಮ ತಾಲ್ಲೂಕಿನ ಚಿಕ್ಕಕೊಪ್ಪಲು ಗ್ರಾಮದ ರೈತ ಅಪ್ಪಾಜಿಗೌಡ ಅವರ ಜಮೀನಿಗೆ ನುಗ್ಗಿದ ಕಳ್ಳರು, ಬೆಳೆದಿದ್ದ ಸುಮಾರು 3ಟನ್ಗೂ ಅಧಿಕ ಪ್ರಮಾಣದ ಕುಂಬಳಕಾಯಿಗಳನ್ನು ದೋಚಿದ್ದಾರೆ. ಇದರಿಂದ 40 ಸಾವಿರ ರೂ.ಗಳಷ್ಟು ನಷ್ಟ ಸಂಭವಿಸಿದೆ.
ಬೆಳಿಗ್ಗೆ ಜಮೀನಿಗೆ ತೆರಳಿದ ಅಪ್ಪಾಜಿಗೌಡ ಅವರು ಕುಂಬಳಕಾಯಿ ಕಳ್ಳತನವಾಗಿರುವುದನ್ನು ಮನಗಂಡು, ಬೆಳೆ ಕೈಗೆ ಬರುವ ಸಮಯದಲ್ಲಿ ಈ ರೀತಿ ಕಳ್ಳರು ಕದ್ದರೆ ನಮ್ಮಂತಹ ಬಡ ರೈತರು ಬದುಕುವುದು ಹೇಗೆ ಎಂದು ಅಳಲು ತೋಡಿಕೊಂಡರು.
ಚುಂಚನಕಟ್ಟೆ ಉಪಠಾಣೆಯ ಸಿಬ್ಬಂದಿ ಪ್ರವೀಣ್, ಕೇಶವರಾಜೇಅರಸ್ ಸ್ಥಳ ಪರಿಶೀಲನೆ ಮಾಡಿ ದೂರು ದಾಖಲಿಸಿಕೊಂಡಿದ್ದಾರೆ.
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…