ಜಿಲ್ಲೆಗಳು

ಹುಣಸೂರು : ನಗರಸಭೆ ಸದಸ್ಯನಿಂದ ಪೊಲೀಸ್‌ ಅಧಿಕಾರಿಯ ಮೇಲೆ ಹಲ್ಲೆ : ದೂರು ದಾಖಲು

ಹುಣಸೂರು : ಕರ್ತವ್ಯ ನಿರತ ಪೊಲೀಸ್‌ ಅಧಿಕಾರಿಯ ಮೇಲೆ ನಗರ ಸಭೆಯ ಸದಸ್ಯ ಬೆದರಿಕೆ ಮತ್ತು ಹಲ್ಲೆಯನ್ನು ಮಾಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ಹುಣಸೂರು ಪೊಲೀಸ್‌ ಠಾಣೆಯಲ್ಲಿ ದೂರು  ದಾಖಲಾಗಿದೆ.

ಮೈಸೂರು ನಗರಸಭೆ ಮೈದಾನದಲ್ಲಿ ಆಯೋಜನೆ ಮಾಡಲಾಗಿದ್ದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಆಯೋಜಕರ ಮನವಿಯಂತೆ ಸಾರ್ವಜನಿಕರನ್ನು ಅಂಕಣದಿಂದ ಹೊರಹೋಗುವಂತೆ ಹೆಡ್‌ ಕಾನ್ಸ್‌ ಟೇಬಲ್‌ ಮಹೇಶ್‌ ಅವರು ಹೇಳಿದ್ದಾರೆ. ಈ ವೇಳೆ ಹುಣಸೂರು ನಗರಸಭೆಯ 17 ನೇ ವಾರ್ಡಿನ ಸದಸ್ಯರಾದ ಮನು ಅವರನ್ನು ಕ್ರೀಡಾಂಗಣದಿಂದ ಹೊರ ಹೋಫಗುವಂತೆ ತಿಳಿಸಿದ್ದಾರೆ. ಈ ವೇಳೆ ಮನು ಅವರು ಏಕವಚನದಲ್ಲಿ ಕೂಗಾಡಿದ್ದಲ್ಲದೆ ಕರ್ತವ್ಯದಲ್ಲಿದ್ದ ಮಹೇಶ್‌ ಅವರನ್ನು ಎಳೆದಾಡಿದ್ದಾರೆ. ಈ ವೀಡಿಯೋ  ಸಾಮಾಜಿಕ ಜಾಲತಾಣದಲ್ಲಿ  ವೈರಲ್‌  ಅಗಿದೆ.

ಕರ್ತವ್ಯದಲ್ಲಿದ್ದ ಪೊಲೀಸ್‌ ಅಧಿಕಾರಿಯ ಮೇಲೆ ಹಲ್ಲೆ ಮತ್ತು ಕೊಲೆ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ದೂರು ದಾಖಲಾಗಿದೆ.

andolanait

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

5 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

5 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

5 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

5 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

5 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

5 hours ago