ಜಿಲ್ಲೆಗಳು

ಗಮನ ಸೆಳೆದ ಹುತ್ತರಿ ಕೋಲಾಟ

ಮಡಿಕೇರಿ: ಹಿಂದೂ ಧಾರ್ಮಿಕ ಸಂಸ್ಥೆ ಧರ್ಮದಾಯ ದತ್ತಿಗಳ ಇಲಾಖೆ, ಓಂಕಾರೇಶ್ವರ ದೇವಾಲಯ, ಮಡಿಕೇರಿ ಕೊಡವ ಸಮಾಜ, ಪಾಂಡೀರ ಕುಟುಂಬದ ಆಶ್ರಯದಲ್ಲಿ ನಗರದ ಕೋಟೆ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹುತ್ತರಿ ಕೋಲಾಟ್ ಎಲ್ಲರ ಗಮನ ಸೆಳೆಯಿತು.
ಸಾಂಪ್ರಾದಾಯಿಕ ನೃತ್ಯಗಳಾದ ಕೋಲಾಟ್, ಉಮ್ಮತಾಟ್, ಬೊಳಕಾಟ್ ಅನ್ನು ಪಾಂಡೀರ ಕುಟುಂಬದ ಸದಸ್ಯರು ಪ್ರದರ್ಶಿಸಿ ದರು. ಜತೆಗೆ ಮಡಿಕೇರಿ ಕೊಡವ ಸಮಾಜ ಹಾಗೂ ಪೊಮ್ಮಕ್ಕಡ ಕೂಟದಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ಎಲ್ಲರು ಮುಕ್ತ ಮನಸ್ಸಿನಿಂದ ಪಾಲ್ಗೊಂಡು ಖುಷಿಪಟ್ಟರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಚಾಲನೆ ನೀಡಿದರು. ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಮೇಶ್ ಹೊಳ್ಳ, ಪಾಂಡೀರ ಕುಟಂಬದ ಪಟ್ಟೇದಾರ ಮೇದಪ್ಪ, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ರವಿಕಾಳಪ್ಪ, ಪ್ರಮುಖರಾದ ಮುತ್ತಣ್ಣ ಇನ್ನಿತರರು ಉಪಸ್ಥಿತರಿದ್ದರು.

andolanait

Recent Posts

ಗ್ಯಾರಂಟಿ ಕುರಿತು ಸರ್ವೇ ನಡೆಸಲಿ : ಎಚ್.ವಿಶ್ವನಾಥ್‌ ಒತ್ತಾಯ

ಮೈಸೂರು : ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿಯನ್ನು ದಿವಾಳಿ ಅಂಚಿಗೆ ತಂದು ನಿಲ್ಲಿಸಿರುವ ಗ್ಯಾರಂಟಿ ಯೋಜನೆಗಳ ಕುರಿತು ಸರ್ವೇ ನಡೆಸಬೇಕು. ಕಳೆದ…

53 seconds ago

ಹನೂರು | ವಿವಿಧ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಪ್ರತಿಭಟನೆ

ಹನೂರು : ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ…

21 mins ago

ಜಮೀನುಗಳಲ್ಲಿ ಕಾಡಾನೆ ಓಡಾಟ : ಗ್ರಾಮಸ್ಥರಲ್ಲಿ ಆತಂಕ

ಹನೂರು : ಬೆಳ್ಳಂಬೆಳಗ್ಗೆ ಎರಡು ಕಾಡಾನೆಗಳು ಜಮೀನುಗಳಲ್ಲಿ ಓಡಾಡಿ ಆತಂಕ ಸೃಷ್ಟಿಸಿದ ಘಟನೆ ಹನೂರು ತಾಲೂಕಿನ ಗುಂಡಾಪುರ ಗ್ರಾಮದಲ್ಲಿ ಶನಿವಾರ…

42 mins ago

ವಿದ್ಯಾರ್ಥಿಗಳು ಕಲೆ ಮತ್ತು ಸಂಸ್ಕೃತಿಯನ್ನು ಮೈಗೂಡಿಸಿಕೊಳ್ಳಿ : ರಂಗೇಗೌಡ ಸಲಹೆ

ಮೈಸೂರು : ಕಲೆ ಎಲ್ಲರಿಗೂ ಒಲಿದು ಬರೋದಿಲ್ಲ ಕೆಲವರಿಗೆ ಮಾತ್ರ ಒಲಿದು ಬರುತ್ತದೆ. ಕಲೆ ಮತ್ತು ಸಂಸ್ಕೃತಿ ಮೈಗೂಡಿಸಿಕೊಂಡರೆ ತಮ್ಮ…

53 mins ago

ಲಂಚ | ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ

ಗದಗ : ಗುತ್ತಿಗೆದಾರನಿಂದ ಕಮಿಷನ್‌ ರೂಪದಲ್ಲಿ ಐದು ಲಕ್ಷ ಹಣ ಪಡೆಯುತ್ತಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ…

1 hour ago

ರಣರಂಗವನ್ನು ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ರಣರಂಗವನ್ನು ಬಿಟ್ಟು…

4 hours ago