ಮಡಿಕೇರಿ: ಹಿಂದೂ ಧಾರ್ಮಿಕ ಸಂಸ್ಥೆ ಧರ್ಮದಾಯ ದತ್ತಿಗಳ ಇಲಾಖೆ, ಓಂಕಾರೇಶ್ವರ ದೇವಾಲಯ, ಮಡಿಕೇರಿ ಕೊಡವ ಸಮಾಜ, ಪಾಂಡೀರ ಕುಟುಂಬದ ಆಶ್ರಯದಲ್ಲಿ ನಗರದ ಕೋಟೆ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹುತ್ತರಿ ಕೋಲಾಟ್ ಎಲ್ಲರ ಗಮನ ಸೆಳೆಯಿತು.
ಸಾಂಪ್ರಾದಾಯಿಕ ನೃತ್ಯಗಳಾದ ಕೋಲಾಟ್, ಉಮ್ಮತಾಟ್, ಬೊಳಕಾಟ್ ಅನ್ನು ಪಾಂಡೀರ ಕುಟುಂಬದ ಸದಸ್ಯರು ಪ್ರದರ್ಶಿಸಿ ದರು. ಜತೆಗೆ ಮಡಿಕೇರಿ ಕೊಡವ ಸಮಾಜ ಹಾಗೂ ಪೊಮ್ಮಕ್ಕಡ ಕೂಟದಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ಎಲ್ಲರು ಮುಕ್ತ ಮನಸ್ಸಿನಿಂದ ಪಾಲ್ಗೊಂಡು ಖುಷಿಪಟ್ಟರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಚಾಲನೆ ನೀಡಿದರು. ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಮೇಶ್ ಹೊಳ್ಳ, ಪಾಂಡೀರ ಕುಟಂಬದ ಪಟ್ಟೇದಾರ ಮೇದಪ್ಪ, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ರವಿಕಾಳಪ್ಪ, ಪ್ರಮುಖರಾದ ಮುತ್ತಣ್ಣ ಇನ್ನಿತರರು ಉಪಸ್ಥಿತರಿದ್ದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…