ಡಿಸೆಂಬರ್ 20ರಂದು ಗುಂಡ್ಲುಪೇಟೆಯ ಬಸ್ ನಿಲ್ದಾಣದಲ್ಲಿ ವೃದ್ಧೆಯೊಬ್ಬರ ಬಳಿ ಬಂದಿದ್ದ ಅಪರಿಚಿತ ಮಹಿಳೆ ತನ್ನ ಬಳಿ ಇದ್ದ ಹೆಣ್ಣು ಮಗುವನ್ನು ಕೊಟ್ಟು ಶೌಚಾಲಯಕ್ಕೆ ಹೋಗಿ ಬರುವುದಾಗಿ ಹೇಳಿ ಕಣ್ಮರೆಯಾಗಿದ್ದರು. ಅತ್ತ ಮಗು ಪಡೆದ ವೃದ್ಧೆ ಮಹಿಳೆ ಬಾರದ್ದನ್ನು ಕಂಡು ಕಂಡಕ್ಟರ್ ಓರ್ವರಿಗೆ ಮಗುವನ್ನು ನೀಡಿದ್ದರು.
ಬಳಿಕ ಮಹಿಳೆ ಮಗು ಬಿಟ್ಟು ಹೋಗಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಸಹ ಆಗಿತ್ತು. ವಿಡಿಯೊ ಮೂಲಕ ಸಂಬಂಧಪಟ್ಟವರು ಬಂದು ಮಗುವನ್ನು ಪಡೆದುಕೊಳ್ಳಬೇಕು ಎಂದೂ ಸಹ ಹೇಳಲಾಗಿತ್ತು. ಪೊಲೀಸರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಮಕ್ಕಳ ಸಮಿತಿಯೊಂದಿಗೆ ಚರ್ಚಿಸಿದ ಬಳಿಕ ಮಗುವನ್ನು ಸ್ಥಳೀಯ ಸಿಎಂಎಸ್ ಅನಾಥಾಲಯದಲ್ಲಿ ಇರಿಸಲಾಗಿತ್ತು. ನಂತರ ಜಿಲ್ಲಾ ಮಕ್ಕಳ ಸಮಿತಿಯವರು ಮಗುವನ್ನು ಕೊಳ್ಳೇಗಾಲದ ಜೀವನ್ ಜ್ಯೋತಿ ಟ್ರಸ್ಟ್ಗೆ ಹಸ್ತಾಂತರಿಸಿದ್ದರು.
ವೈರಲ್ ಆದ ವಿಡಿಯೊ ಕಂಡ ಬಳಿಕ ಭಾನುವಾರ ಹಾಸನದಿಂದ ಕೊಳ್ಳೇಗಾಲಕ್ಕೆ ಬಂದ ಮಗುವಿನ ತಂದೆ ಮಗುವಿನ ದಾಖಲೆಗಳನ್ನು ಸಲ್ಲಿಸಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…