ಜಿಲ್ಲೆಗಳು

ಈಡಿಗ ಸಮುದಾಯದಿಂದ ನಾರಾಯಣ ಗುರುಗಳ ಜಯಂತೋತ್ಸವ

ಗುಂಡ್ಲುಪೇಟೆ : ಬೇಗೂರಿನ ಆರ್ಯ ಈಡಿಗ ಸಮುದಾಯ ಭವನದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 168 ನೇ ಜನ್ಮ ಜಯಂತೋತ್ಸವವನ್ನು ಸರಳವಾಗಿ ಆಚರಿಸಲಾಯಿತು
ಕಾರ್ಯಕ್ರಮದಲ್ಲಿ ಗ್ರಾಮದ ಆರ್ಯ ಈಡಿಗ ಜನಾಂಗದ ಮುಖಂಡರಾದ ಶ್ರೀಯುತ ಸುರೇಶ ಮತ್ತು ನರಸಿಂಹೆ ಗೌಡ , ಮಂಜು, ಚಂದ್ರು, ರಾಜೇಶ್, ಶ್ರೀನಿವಾಸ್, ಪ್ರಕಾಶ್, ಲೋಕೇಶ್, ಮಣಿ, ನಾಗೇಂದ್ರ, ವಿಶು, ಶೇಕಿ, ಸಿಂಧುವಳ್ಳಿಪುರದ ಆನಂದ್ ಈಡಿಗ ಮತ್ತು ಸ್ನೇಹಿತರು ಹಾಗೂ ಸಮಾಜದ ಕುಲಭಾಂದವರು ಹಾಜರಿದ್ದರು.

andolanait

Recent Posts

ನಾರಾ ಭರತ್‌ ರೆಡ್ಡಿಯನ್ನು ದ್ವೇಷಭಾಷಣ ಕಾಯ್ದೆಯಡಿ ಬಂಧಿಸಿ: ಶೋಭಾ ಕರಂದ್ಲಾಜೆ ಆಗ್ರಹ

ಬೆಂಗಳೂರು: ಬಳ್ಳಾರಿ ಗಲಭೆಗೆ ಕಾರಣಕರ್ತರಾದ ಶಾಸಕ ನಾರಾ ಭರತ್‍ರೆಡ್ಡಿಯನ್ನು ದ್ವೇಷಭಾಷಣ ಕಾಯ್ದೆಯಡಿ ಬಂಧಿಸಿ ಸರ್ಕಾರ ಜೈಲಿಗೆ ಏಕೆ ಹಾಕಿಲ್ಲ ಎಂದು…

11 mins ago

ನಾಳೆಯಿಂದ ದಕ್ಷಿಣ ಭಾರತದ ಕುಂಭಮೇಳ ಖ್ಯಾತಿಯ ಗವಿಮಠ ರಥೋತ್ಸವ

ಕೊಪ್ಪಳ: ದಕ್ಷಿಣ ಭಾರತದ ಕುಂಭಮೇಳ ಎಂದು ಪ್ರಸಿದ್ಧಿ ಪಡೆದಿರುವ ಗವಿಸಿದ್ದೇಶ್ವರ ಮಹಾ ರಥೋತ್ಸವ ನಾಳೆಯಿಂದ ಆರಂಭವಾಗಲಿದೆ. ಮಹಾರಥೋತ್ಸವಕ್ಕೆ ಮೇಘಾಲಯ ರಾಜ್ಯಪಾಲ…

21 mins ago

ಲವ್‌ ಮಾಕ್ಟೇಲ್‌ 3 ಬಿಡುಗಡೆಗೆ ದಿನಾಂಕ ಘೋಷಣೆ

ನಟನಾಗಿ ಹೆಸರಾಗಿದ್ದ ಡಾರ್ಲಿಂಗ್‌ ಕೃಷ್ಣ ಲವ್‌ ಮಾಕ್ಟೇಲ್‌ ಎಂಬ ಸಿನಿಮಾ ನಿರ್ದೇಶನ ಮಾಡುವ ಮೂಲಕ ಮೊದಲ ಹೆಜ್ಜೆಯಲ್ಲಿಯೇ ಗೆಲುವು ಕಂಡಿದ್ದರು.…

37 mins ago

ಒಂದೇ ದಿನ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಉತ್ತರ ಕರ್ನಾಟಕವನ್ನೇ ಬೆಚ್ಚಿಬೀಳಿಸಿದ ಪ್ರಕರಣ

ಹುಬ್ಬಳ್ಳಿ: ಕರ್ನಾಟಕದ ವಾಣಿಜ್ಯನಗರಿಯಲ್ಲಿ ಒಂದೇ ದಿನದಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ನಡೆದ ಅತ್ಯಾಚಾರ ಪ್ರಕರಣವು ಇಡೀ ಉತ್ತರ ಕರ್ನಾಟಕವನ್ನು…

46 mins ago

ವೈದ್ಯಕೀಯ ಶಿಕ್ಷಣ ಇಲಾಖೆಯ ಸಿಬ್ಬಂದಿಗೆ ಕಡ್ಡಾಯ ಟರ್ಮ್‌ ಇನ್ಶೂರೆನ್ಸ್‌

ಬೆಂಗಳೂರು: ಸರ್ಕಾರದ ಆಡಳಿತದಲ್ಲಿ ಪ್ರಮುಖ ವಹಿಸುವ ಸಿಬ್ಬಂದಿಗಳಿಗೆ ಸೂಕ್ತ ವಿಮಾ ಭದ್ರತೆ ಒದಗಿಸುವುದು ಅತಿ ಮುಖ್ಯ ಮತ್ತು ಅತ್ಯಂತ ಜವಾಬ್ದಾರಿ…

1 hour ago

ಬಳ್ಳಾರಿ ಗಲಾಟೆ ಪ್ರಕರಣ ಸಿಐಡಿಗೆ ವಹಿಸಲು ಸರ್ಕಾರ ಚಿಂತನೆ

ಬೆಂಗಳೂರು: ಬಳ್ಳಾರಿಯಲ್ಲಿ ನಡೆದ ಗಲಾಟೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವ ಸಾಧ್ಯತೆ ಇದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಗೃಹ…

2 hours ago