ಜಿಲ್ಲೆಗಳು

ಈಡಿಗರ ಸಂಘದ ವಿದ್ಯಾರ್ಥಿನಿಲಯ ಕಟ್ಟಡ ಉದ್ಘಾಟನೆ

ಮೈಸೂರು: ವಿಜಯನಗರ ಮೂರನೇ ಹಂತದಲ್ಲಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಆರ್ಯ ಈಡಿಗರ ಸಂಘ ನೂತನವಾಗಿ ನಿರ್ಮಿಸಿರುವ ವಿದ್ಯಾರ್ಥಿ ನಿಲಯ ಕಟ್ಟಡ ಉದ್ಘಾಟನಾ ಸಮಾರಂಭವನ್ನು ಸುತ್ತೂರುಮಠದ ಶ್ರೀಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ ನೆರವೇರಿಸಿದರು. ಕಟ್ಟಡವನ್ನು ಟೇಪು ಕತ್ತರಿಸಿ ಉದ್ಘಾಟಿಸಿ ಜ್ಯೋತಿಬೆಳಗಿಸಿ ಸಮಾರಂಭವನ್ನು ಉದ್ಘಾಟಿಸಿದರು.
ಸೋಲೂರು ರೇಣುಕಾಪೀಠದ ಪೀಠಾಧಿಪತಿ ಶ್ರೀ ವಿಖ್ಯಾತನಂದ ಸ್ವಾಮೀಜಿ ಸಾನ್ನಿಧ್ಯವನ್ನು ವಹಿಸಿದ್ದರು. ಅಧ್ಯಕ್ಷತೆಯನ್ನು ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಆರ್ಯ ಈಡಿಗರ ಸಂಘ ಅಧ್ಯಕ್ಷ ಡಾ.ಎಂ.ಕೆ.ಪೋತರಾಜ್ ವಹಿಸಿದ್ದರು. ಶಾಸಕ ಜಿ.ಟಿ.ದೇವೇಗೌಡ,
ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಡಾ.ಎಂ.ತಿಮ್ಮೇಗೌಡ, ಉಪಾಧ್ಯಕ್ಷ ಟಿ.ಶಿವಕುಮಾರ್, ಜಿಲ್ಲಾ ಬಿಲ್ಲವ ಸಂಘದ ಅಧ್ಯಕ್ಷ ವೇದಕುಮಾರ್,ಮೈಸೂರು ಜಿಲ್ಲಾ ಆರ್ಯ ಈಡಿಗರ ಮಹಿಳಾ ಸಂಘದ ಅಧ್ಯಕ್ಷ ಸರೋಜಮ್ಮ ಪಾಪೇಗೌಡ
ಸಂಘದ ಉಪಾಧ್ಯಕ್ಷ ರಾಜಶೇಖರ ಕದಂಬ ಇನ್ನಿತರರು ಹಾಜರಿದ್ದರು. ಕುಮಾರಿ ಅನನ್ಯ ಅವರಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು

andolanait

Recent Posts

ಮಂಡ್ಯ | ಶೂಟೌಟ್‌ ಪ್ರಕರಣ ; 7 ಆರೋಪಿಗಳ ಬಂಧನ

ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ ಟಯೋಟ ಕಾರು, ಪಿಸ್ತೂಲ್ ವಶ: ಎಸ್‌ಪಿ ಮಂಡ್ಯ : ನಗರದ ಹೊರವಲಯದ ಹೆದ್ದಾರಿಯಲ್ಲಿ ಜು.2ರ ಗುರುವಾರ…

31 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಇಚ್ಛಾಶಕ್ತಿ ಇದ್ದರೆ , ಕನ್ನಡ ಚಿತ್ರೋದ್ಯಮದ ಕಾಯಕಲ್ಪಕ್ಕಿದು ಸಕಾಲ

ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 3 , ಶುಕ್ರವಾರ

9 hours ago

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

23 hours ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

24 hours ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

1 day ago