ಜಿಲ್ಲೆಗಳು

ಅಮೃತ ಸ್ವಾತಂತ್ರ್ಯೋತ್ಸವದ ಅಂಗವಾಗಿ ಎರಡು ದಿನ ‘ಇಳೆ-ಮಳೆ’ ನಾಟಕ ಪ್ರದರ್ಶನ

ಮೈಸೂರು : ನೃತ್ಯ ಗಿರಿಯ ಬೆಳ್ಳಿ ಹಬ್ಬ ಅಂಗವಾಗಿ ಮತ್ತು ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದ ಅಂಗವಾಗಿ ಪ್ರಪ್ರಥಮ ಬಾರಿಗೆ ಮೋನೋಡ್ರಾಮ ‘ಇಳೆ – ಮಳೆ’ ಏಕವ್ಯಕ್ತಿಯ ನಾಟಕವನ್ನು  ನಗರದ ಗಾನಭಾರತೀಯಲ್ಲಿ ಪ್ರದರ್ಶಿಸಲಾಗುತ್ತಿದೆ. ನಾಟಕವು ಆಗಸ್ಟ್ 13 ಹಾಗೂ 14ನೇ ತಾರೀಖಿನಂದು ಸಂಜೆ 6:30ಕ್ಕೆ ಮೊದಲ ಪ್ರದರ್ಶನ ಮತ್ತು 7:30ಕ್ಕೆ ಎರಡನೇ ಪ್ರದರ್ಶನವನ್ನು ಆಯೋಜಿಸಲಾಗಿದ್ದು, ನಾಟಕ ನೋಡಲು ಬರುವವರಿಗೆ ಪ್ರವೇಶ ದರವು 50 ರೂ ಗಳನ್ನು ನಿಗದಿ ಮಾಡಲಾಗಿದೆ.

ಇಳೆ – ಮಳೆ ನಾಟಕವನ್ನು ಎಂ. ಎಸ್. ವೇಣು ಗೋಪಾಲ್ ರವರು ರಚನೆ ಮಾಡಿದ್ದು, ನಾಟಕದ ನಿರ್ದೇಶನವನ್ನು ನಾ. ಶ್ರೀನಿವಾಸ್, ಹಾಗೂ ಸಂಗೀತ ಪ್ರಭು ರಾವ್ ಹಾಗೂ ಮೃತ್ಯುಂಜಯ ಹಿರೇಮಠ್ ರವರು ನೀಡಿದ್ದಾರೆ.

 

ತಂಡದಲ್ಲಿ

ತಬಲಾ – ರಮೇಶ್ ಧನುರ್,

ರಂಗ ವಿನ್ಯಾಸ – ಡಾ. ಗೀತಾಂಜಲಿ ಆಚಾರ್,

ವಿಶೇಷ ವಾದ್ಯ – ಡಿಡ್ ಗಿರೋ – ಮೇಘಾ

ಇವರುಗಳು ನಿರ್ವಹಣೆ ಮಾಡಲಿದ್ದಾರೆ. ಎಂದು ನೃತ್ಯ ಗಿರಿ ನಿರ್ದೇಶಕರಾದ ಡಾ. ಕೃಪಾ ಫಡ್ಕೆ ರವರು ತಿಳಿಸಿದ್ದಾರೆ.

andolanait

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

10 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

12 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

20 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

20 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

20 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

20 hours ago