ಮೈಸೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ನಜರಬಾದ್ ಪೊಲೀಸ್ ಠಾಣೆಯ ಮಹಿಳಾ ಪೇದೆ ಗೀತಾ ಎಂಬುವವರು ನೇಣಿಗೆ ಶರಣಾಗಿದ್ದಾರೆ.
ನಗರದ ಕೆಎಸ್ಆರ್ಪಿ ಕ್ವಾರ್ಟರ್ಸ್ನಲ್ಲಿ ಘಟನೆ ನಡೆದಿದೆ. ಗೀತಾ ಅವರು ನಜರಬಾದ್ ಪೊಲೀಸ್ ಠಾಣೆಯಲ್ಲಿ ಸೋಮವಾರ ಬೆಳಿಗ್ಗೆ ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿದ್ದು,12 ಗಂಟೆ ಸುಮಾರಿಗೆ ಅನಾರೋಗ್ಯದ ಕಾರಣ ಹೇಳಿ ಮನೆಗೆ ತೆರಳಿದ್ದಾರೆ.
ತಮ್ಮ ಪತಿಯನ್ನು ಸಮೀಪದ ಎಟಿಎಂನಲ್ಲಿ ಹಣ ತರುವಂತೆ ಕಳುಹಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗೀತಾ ಅವರ ಪೋನ್ಗೆ ಒಟಿಪಿ ಬಂದಿದ್ದು, ಅವರ ಪತಿ ಕರೆ ಮಾಡಿದಾಗ ಸ್ವೀಕರಿಸಲಿಲ್ಲ. ನಂತರ ಮನೆಗೆ ಬಂದು ನೋಡಿದಾಗ ಪತ್ನಿ ಗೀತಾ ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…