ಜಿಲ್ಲೆಗಳು

ವರುಣ ಕ್ಷೇತ್ರದಲ್ಲಿ ವಿಜಯೇಂದ್ರ ಗೆದ್ದರೆ ರಾಜಕೀಯ ಸನ್ಯಾಸ : ಮದನ್‌ರಾಜ್‌ ಸವಾಲು

ಮೈಸೂರು: ಮಾಜಿ ಮುಖ್ಯಮಂತ್ರಿ ಬಿ. ಎಸ್‌ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಅವರು ವರ್ಷಕ್ಕೊಮ್ಮೆ ಮಾತ್ರ ಜಾತ್ರೆಗಳ ಸಂದರ್ಭದಲ್ಲಿ ಆಗಮಿಸಿ ಜನರು ಸೇರುವ ಸ್ಥಳದಲ್ಲಿ ದೊಡ್ಡ ಸುದ್ದಿಯಾಗುವ ರೀತಿ ಮಾತನಾಡಿ ಹೋಗುತ್ತಾರೆ. ವರುಣಾ ಕ್ಷೇತ್ರಕ್ಕೆ ಅವರ ಕೊಡುಗೆ ಏನು ಇಲ್ಲ. ಬಿಜೆಪಿ ಪಕ್ಷದಿಂದ ಅವರು ಸ್ಪರ್ಧಿಸಿದರೆ ಸೋಲುವುದು ಖಚಿತ, ಒಂದು ವೇಳೆ ಅವರು ಸ್ಪರ್ಧಿಸಿ ಜಯಗಳಿಸಿದ್ದೇ ಆದಲ್ಲಿ ನಾನು ರಾಜಕೀಯ ಸನ್ಯಾಸ ಸ್ವೀಕರಿಸುವುದಾಗಿ ಟಿ. ನರಸೀಪುರ ಪುರಸಭೆ ಅಧ್ಯಕ್ಷರಾದ ಮದನ್‌ರಾಜ್‌ ಸವಾಲು ಹಾಕಿದ್ದಾರೆ.

ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈ ವಿಚಾರವಾಗಿ ಮಾಹಿತಿ ನೀಡಿದ್ದಾರೆ. ವಿಜಯೇಂದ್ರ ಅವರು ಬಂದಾಗಲೆಲ್ಲಾ ಜಾತಿಯ ಹೆಸರಲ್ಲಿ ಕ್ಷೇತ್ರದಲ್ಲಿ ವಿಷ ಬೀಜ ಬಿತ್ತಿ ಹೋಗುತ್ತಿದ್ದಾರೆ. ಆದರೆ ಕ್ಷೇತ್ರದ ಜನರು ಇದಕ್ಕೆ ಬಲಿಯಾಗುವುದಿಲ್ಲ ಎಂದರು.  ಪತ್ರಿಕಾಗೋಷ್ಠಿಯಲ್ಲಿ ಪುರಸಭಾ ಸದಸ್ಯರಾದ ಮಂಜುನಾಥ್, ಕಾಂಗ್ರೆಸ್ ಮುಖಂಡ ಮಲ್ಲೇಶ್, ಶ್ರೀಕಂಠ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

andolanait

Recent Posts

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

8 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

9 hours ago

ಟಿ-20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ :ಸೂರ್ಯಕುಮಾರ್ ಯಾದವ್ ನಾಯಕ

ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್‌ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…

9 hours ago

ಮೊಟ್ಟೆ ಕ್ಯಾನ್ಸರ್‌ ಕಾರಕವಲ್ಲ : ಕೇಂದ್ರ ವರದಿ

ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…

9 hours ago

‘ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡಿ’ : ಶಿವಶಂಕರ್ ಸೂಚನೆ

ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…

9 hours ago

ಮೈಸೂರು | ನಾಳೆಯಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

ಮೈಸೂರು : ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…

9 hours ago