ಜಿಲ್ಲೆಗಳು

ನ.29 ರಂದು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ

ಮೈಸೂರು  : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಇವರ ವತಿಯಿಂದ ಇದೇ ಮಂಗಳವಾರದಂದು ಬೆಳಗ್ಗೆ 11 ಗಂಟೆಗೆ ಕಾವೇರಿ ಸಭಾಂಗಣದಲ್ಲಿ ಕೆಎಎಸ್‌ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಾಗಾರವು ಉದ್ಘಾಟನೆಗೊಳ್ಳಲಿದೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಆರ್‌ ಚೇತನ್‌ ಅವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಪ್ರೊ ಶರಣಪ್ಪ ವಿ ಹಲಸೆ ಅವರು ಮಾನ್ಯ ಕುಲಪತಿಗಳು ವಹಿಸಿಕೊಳ್ಳಲಿದ್ದಾರೆ.
ಕುಲಸಚಿವರಾದ ಪ್ರೊ ಕೆ ಎಲ್‌ ಎನ್‌ ಮೂರ್ತಿ ಅವರ ಉಪಸ್ಥಿತಿಯೊದಿಗೆ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿಕೊಡುವಂತೆ ಸಂಯೋಜಕರಾದ ಜೈನಹಳ್ಳಿ ಸತ್ಯನಾರಾಯಣಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

andolanait

Recent Posts

‘ಶುಚಿ’ ಕಾರ್ಯಕ್ರಮ ಮರು ಜಾರಿಗೆ ಹಣ ಬಲ

-ಗಿರೀಶ್ ಹುಣಸೂರು ೫ ವರ್ಷಗಳ ಬಳಿಕ ಉಚಿತ ಸ್ಯಾನಿಟರಿ ನ್ಯಾಪ್‌ಕಿನ್ ವಿತರಣೆಗೆ ಮುಂದಾದ ಸರ್ಕಾರ ಮೈಸೂರು: ಹದಿಹರೆಯದ ಹೆಣ್ಣು ಮಕ್ಕಳಲ್ಲಿ…

6 mins ago

ಘೋರ ದುರಂತಗಳಿಗೆ ಸಾಕ್ಷಿಯಾದ ೨೦೨೫

೨೦೨೫ನೇ ವರ್ಷಕ್ಕೆ ವಿದಾಯ ಹೇಳಿ ೨೦೨೬ರ ಹೊಸ ವರ್ಷವನ್ನು ಸ್ವಾಗತಿಸುವ ದಿನ ಸನ್ನಿಹಿತವಾಗಿದೆ. ಪ್ರತಿ ಸಲ ಹೊಸ ವರ್ಷವನ್ನು ಹರ್ಷದಿಂದ…

34 mins ago

‘ಹೆರಿಟೇಜ್ ಟೂರಿಸಂ ಅಭಿವೃದ್ಧಿಗೆ ಯೋಜನೆ’

ಟಾಂಗಾ ಸವಾರಿ ವಲಯ ನಿರ್ಮಾಣಕ್ಕೆ ೨.೭೧ ಕೋಟಿ ರೂ. ಮಂಜೂರು ಕೇಂದ್ರದ ಸ್ವದೇಶ ದರ್ಶನ ಯೋಜನೆಯಡಿ ಗ್ರೀನ್ ಟೂರ್‌ಗೆ ಆದ್ಯತೆ …

4 hours ago

ಜನವರಿ.3ರಿಂದ ನೈಸರ್ಗಿಕ ಕೃಷಿ ಕಾರ್ಯಾಗಾರ

ಹಾಸನ ಜಿಲ್ಲೆ ಹಳೇಬೀಡಿನ ಪುಷ್ಪಗಿರಿ ಮಠದಲ್ಲಿ ಆಯೋಜನೆ: ಡಾ.ಅನಂತರಾವ್ ಮಂಡ್ಯ: ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ವತಿಯಿಂದ…

4 hours ago

ಅಂಬೇಡ್ಕರ್ ಜೀವಜಲವನ್ನು ಹರಿಯುವಂತೆ ಮಾಡುವುದು ನಮ್ಮ ಕೆಲಸವಾಗಿದೆ

ಕೋಟಿಗಾನಹಳ್ಳಿ ರಾಮಯ್ಯ ಇದು ಕದಡಿದ ನೀರಿನಂತಹ ಕಾಲ. ಈ ಮಬ್ಬಿನ ವಾತಾವರಣದಲ್ಲಿ ಬಹುರೂಪಿ ರಂಗಾಯಣದಲ್ಲಿ ‘ಬಹುರೂಪಿ ಅಂಬೇಡ್ಕರ್’ ಎಂಬ ಆಶಯ…

4 hours ago

ತಾಯಿ ನಂಜನಗೂಡಿನ ನಂಜಿ, ಮಗ ನಿಕೋಲಸ್ ವಿಶ್ವವಿಖ್ಯಾತ ಕ್ಯಾಮೆರಾಮ್ಯಾನ್

ಸ್ಟ್ಯಾನ್ಲಿ ‘ನನ್ನಮ್ಮ ರೋಸ್ಮಂಡ್ ವಾನಿಂಗನ್ ಆಂಗ್ಲ ಮಹಿಳೆಯಾಗಿದ್ದರೂ, ಅವಳು ನಂಜನಗೂಡಿನ ನಂಜಿಯಾಗಿದ್ದಳು. ಬಿಸಿಲ್ ಮಂಟಿ ಗ್ರಾಮಸ್ಥರು ಆಕೆಗೆ ಇಟ್ಟಿದ್ದ ಹೆಸರಾಗಿತ್ತದು.…

4 hours ago