ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಇವರ ವತಿಯಿಂದ ಇದೇ ಮಂಗಳವಾರದಂದು ಬೆಳಗ್ಗೆ 11 ಗಂಟೆಗೆ ಕಾವೇರಿ ಸಭಾಂಗಣದಲ್ಲಿ ಕೆಎಎಸ್ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಾಗಾರವು ಉದ್ಘಾಟನೆಗೊಳ್ಳಲಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್ ಚೇತನ್ ಅವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಪ್ರೊ ಶರಣಪ್ಪ ವಿ ಹಲಸೆ ಅವರು ಮಾನ್ಯ ಕುಲಪತಿಗಳು ವಹಿಸಿಕೊಳ್ಳಲಿದ್ದಾರೆ.
ಕುಲಸಚಿವರಾದ ಪ್ರೊ ಕೆ ಎಲ್ ಎನ್ ಮೂರ್ತಿ ಅವರ ಉಪಸ್ಥಿತಿಯೊದಿಗೆ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿಕೊಡುವಂತೆ ಸಂಯೋಜಕರಾದ ಜೈನಹಳ್ಳಿ ಸತ್ಯನಾರಾಯಣಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ೨೦೨೪-೨೦೨೫ ರಲ್ಲಿ ಸುಮಾರು ೨೫ ಕ್ಕೂ ಹೆಚ್ಚು ಪರೀಕ್ಷೆಗಳನ್ನು ಆಯೋಜಿಸಿ ೨೬ ಲಕ್ಷಕ್ಕೂ ಹೆಚ್ಚು…
ಮೈಸೂರಿನ ಬಂಡಿಪಾಳ್ಯದ ಎಪಿಎಂಸಿಗೆ ದಿನಸಿ ಸಾಮಾನುಗಳನ್ನು ಖರೀದಿಸಲು ದಿನನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು, ಸಣ್ಣಪ್ರಮಾಣದ ಅಂಗಡಿಗಳನ್ನು ಹೊಂದಿರುವ ವ್ಯಾಪಾರಿಗಳು, ಶುಭಸಮಾರಂಭ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ೧೯೯೬ರಲ್ಲಿ ‘ಪಾಲಕ್ ನೀತಿ ಪರಿವಾರ್’ ಎಂಬ ಸರ್ಕಾರೇತರ ಸಂಸ್ಥೆಯಡಿ ‘ಈ ಮನೆ’ ಆರಂಭ ಪುಣೆಯ…
ಪುನೀತ್ ಮಡಿಕೇರಿ ಡಿಜಿಟಲ್ ಮ್ಯೂಸಿಯಂ ಕನಸು ಸಾಕಾರಕ್ಕೆ ಕೇಂದ್ರ ಸರ್ಕಾರದ ನೆರವು ಕೊಡಗಿನ ಹೆಮ್ಮೆಯ ಸಂಕೇತವಾದ ಮಡಿಕೇರಿ ಅರಮನೆಗೆ ಕೇಂದ್ರ ಸರ್ಕಾರದಿಂದ…
ಮಹೇಂದ್ರ ಹಸಗೂಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಎಂದು ಸಿಎಂ ಘೋಷಣೆ ಮಾಡಿದರೂ ಹಣ ಪಡೆದು ಪಾಸ್ ವಿತರಣೆಗೆ ಆಕ್ರೋಶ ಗುಂಡ್ಲುಪೇಟೆ:…
ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರಿನ ಅಗ್ರಹಾರದ ರಾಮಾನುಜ ರಸ್ತೆಯ ೧೩ನೇ ಕ್ರಾಸ್ ನಿವಾಸಿಗಳ ಪರದಾಟ ಮೈಸೂರು: ಮನೆಯ ಬಾಗಿಲು ತೆರೆದರೆ ಮೂಗಿಗ…