ಜಿಲ್ಲೆಗಳು

ಮಾರ್ಟಳ್ಳಿ ಗ್ರಾಮದಲ್ಲಿ ಮಹಿಳಾ ಸ್ವಯಂ ಉದ್ಯೋಗ ಕಲಿಕಾ ಕೇಂದ್ರ ಉದ್ಘಾಟನೆ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೇ ಮಾರ್ಟಳ್ಳಿ ಗ್ರಾಮದಲ್ಲಿ ತೆರೆಯಲಾಗಿರುವ ಮಹಿಳಾ ಸ್ವಯಂ ಉದ್ಯೋಗ ಕಲಿಕಾ ಕೇಂದ್ರವನ್ನು ರಾಜ್ಯಹಿಂದುಳಿದ ವರ್ಗಗಳ ಕಾರ್ಯಕಾರಿಣಿ ಸದಸ್ಯರಾದ ಜನಧ್ವನಿ ಬಿ ವೆಂಕಟೇಶ್ ಅವರು ಉದ್ಘಾಟಿಸಿದರು.

ನಂತರ ಹಿಂದುಳಿದ ವರ್ಗಗಳ ರಾಜ್ಯ ಕಾರ್ಯಕಾರಿಣಿ ಸದಸ್ಯ ಜನಧ್ವನಿ ಬಿ ವೆಂಕಟೇಶ್ ಮಾತನಾಡಿ ತಾಲ್ಲೂಕಿನಲ್ಲಿಯೇ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಖ್ಯಾತಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಮಹಿಳೆಯರು ಇರುವುದರಿಂದ ಬಿಜೆಪಿ ಒಬಿಸಿ ಮೋರ್ಚಾ ಹಾಗೂ ಕುರುವಿಲ್ ಫೌಂಡೇಶನ್ ಸಹಯೋಗದೊಂದಿಗೆ ಕಲಿಕಾ ಕೇಂದ್ರವನ್ನು ತೆರೆಯಲಾಗಿದ್ದು,ಈ ಕೇಂದ್ರದಲ್ಲಿ ಐವತ್ತು ಮಹಿಳೆಯರ ಒಂದು ತಂಡ 7ದಿನಗಳ ಕಾಲ ತರಬೇತಿ ಪಡೆಯಲಿದೆ. ತರಬೇತಿ ಸಂದರ್ಭದಲ್ಲಿ ಬೇಕಾಗಿರುವ ಕಚ್ಚಾ ಸಾಮಗ್ರಿಗಳನ್ನು ಒದಗಿಸಿಕೊಡಲಾಗುತ್ತಿದೆ. ಆಟಿಕೆಗಳು,ಗೃಹೋಪಯೋಗಿ ವಸ್ತುಗಳು ಬ್ಯಾಗ್ ಗಳು ಸೇರಿದಂತೆ ವಿವಿಧ ಪದಾರ್ಥಗಳು ಸಿದ್ಧಪಡಿಸಿದ ನಂತರ ಅದಕ್ಕೆ ಬೆಲೆ ನಿಗದಿಪಡಿಸಿ ಮಾರಾಟ ಮಾಡಲಾಗುವುದು ಬಂದಂತಹ ಲಾಭದಿಂದ ಮಹಿಳೆಯರು ಆರ್ಥಿಕವಾಗಿ ಸಬಲರಾಗಬಹುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾ ಅಧ್ಯಕ್ಷೆ ಮೀನಾ, ಕುರಟ್ಟಿ ಹೊಸೂರು ಗ್ರಾ ಪಂ ಅಧ್ಯಕ್ಷೆ ಲಕ್ಷ್ಮಿ ನಟರಾಜು ಮುಖಂಡರುಗಳಾದ ಸಮನ್ಸ್, ವಡ್ಡರದೊಡ್ಡಿ ಕುಮಾರ್ ಹಾಜರಿದ್ದರು.

andolana

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

6 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

6 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

6 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

6 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

6 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

6 hours ago