ಮಂಡ್ಯ : ಇಷ್ಟೊಂದು ಬೇಜವಾಬ್ದಾರಿ ಸರ್ಕಾರವನ್ನು ನಾನು ಎಂದೂ ನೋಡಿಲ್ಲ. ರೈತರು, ಜನಸಾಮಾನ್ಯರ ಸಮಸ್ಯೆಗಳನ್ನು ತೋರಿಸದೆ ಅಸಡ್ಡೆ ತೋರುತ್ತಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಆಕ್ರೋಶ.
ಟನ್ ಕಬ್ಬಿನಗೆ 4500ರೂ, ಪ್ರತೀ ಲೀಟರ್ ಹಾಲಿಗೆ 40 ರೂ. ಸೇರಿದಂತೆ ರೈತರ ಬೇಡಿಕೆಗಳನ್ನು ಪ್ರತಿ ಸಲ್ಲಿಸುವಂತೆ ಒತ್ತಾಯಿಸಿ ಕಳೆದ 25 ದಿನಗಳಿಂದಲೂ ವಿಶ್ವೇಶ್ವರಯ್ಯನವರ ಬಳಿ ರೈತರು ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಆದರೆ ಯಾವೊಬ್ಬ ಪ್ರತಿನಿಧಿಗಳು ರೈತರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಕಿಡಿಕಾರಿದರು.
ನಾನೂ ಸಹ ರೈತನ ಮಗನಾಗಿ ರೈತರು ಅನುಭವಿಸುತ್ತಿರುವ ಸಂಕಷ್ಟವನ್ನು ಕಂಡಿದ್ದೇನೆ. ನಿಮ್ಮ ಈ ಹೋರಾಟಕ್ಕೆ ನನ್ನ ಸಂಪೂರ್ಣ ಸಹಕಾರ ಮತ್ತು ಬೆಂಬಲ ನೀಡುತ್ತಿದ್ದೇನೆ ಎಂದು ಹೇಳಿದರು.
ನೀವು ಕಳೆದ 25 ದಿನಗಳಿಂದ ಹೋರಾಟ ನಡೆಸುತ್ತಿದ್ದೀರಿ. ನಾನೂ ಸಹ ನಿಮ್ಮ ಪರವಾಗಿ ಹೋರಾಟ ಮಾಡುತ್ತೇನೆ. ನಿಮ್ಮ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರುವ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದೆ.
ಬೆಂಗಳೂರು: ರಾಜ್ಯ ಬಜೆಟ್ನಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಹೆಸರು ಬದಲಾವಣೆ ಮಾಡಲಾಗಿದ್ದು, ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಹೆಸರು ಬದಲಾವಣೆ…
ಬೆಂಗಳೂರು: ಇಂದು ಮಂಡನೆ ಆದ ರಾಜ್ಯ ಬಜೆಟ್ನಲ್ಲಿ ಬೆಂಗಳೂರು ಅಭಿವೃದ್ಧಿಗೆ 7 ಸಾವಿರ ಕೋಟಿ ಅನುದಾನ ಘೋಷಣೆ ಮಾಡಲಾಗಿದೆ. ರಾಜ್ಯ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ರಾಜ್ಯ ಬಜೆಟ್ ಮಂಡಿಸಿದ್ದಾರೆ. ವಿಧಾನಸೌಧದಲ್ಲಿ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು, 83…
ಬೆಂಗಳೂರು: ರಾಜ್ಯ ಸರ್ಕಾರ ಈ ವರ್ಷ ಪ್ರಮುಖ ಇಲಾಖೆಗಳ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ದಾಖಲೆಯ 17ನೇ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ. ವಿಧಾನಸೌಧದಲ್ಲಿ ರಾಜ್ಯ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ…
ಬೆಂಗಳೂರು: ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಶುರುವಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ದಾಖಲೆಯ 17ನೇ ಬಜೆಟ್ ಮಂಡಿಸಲು ಸಿದ್ಧರಾಗಿದ್ದಾರೆ. ಸಾಂಪ್ರದಾಯಿಕವಾಗಿ…