ಜಿಲ್ಲೆಗಳು

ಜನಸಾಮಾನ್ಯರ ಸಮಸ್ಯೆಗಳನ್ನು ತೋರಿಸದೆ ಅಸಡ್ಡೆ ತೋರುತ್ತಿದೆ : ರಾಜ್ಯ ಸರ್ಕಾರದ ಮೇಲೆ ಎಚ್ ಡಿಡಿ ಆಕ್ರೋಶ

ಮಂಡ್ಯ : ಇಷ್ಟೊಂದು ಬೇಜವಾಬ್ದಾರಿ ಸರ್ಕಾರವನ್ನು ನಾನು ಎಂದೂ ನೋಡಿಲ್ಲ. ರೈತರು, ಜನಸಾಮಾನ್ಯರ ಸಮಸ್ಯೆಗಳನ್ನು ತೋರಿಸದೆ ಅಸಡ್ಡೆ ತೋರುತ್ತಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಆಕ್ರೋಶ. 

ಟನ್ ಕಬ್ಬಿನಗೆ 4500ರೂ, ಪ್ರತೀ ಲೀಟರ್ ಹಾಲಿಗೆ 40 ರೂ. ಸೇರಿದಂತೆ ರೈತರ ಬೇಡಿಕೆಗಳನ್ನು ಪ್ರತಿ ಸಲ್ಲಿಸುವಂತೆ ಒತ್ತಾಯಿಸಿ ಕಳೆದ 25 ದಿನಗಳಿಂದಲೂ ವಿಶ್ವೇಶ್ವರಯ್ಯನವರ ಬಳಿ ರೈತರು ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಆದರೆ ಯಾವೊಬ್ಬ ಪ್ರತಿನಿಧಿಗಳು ರೈತರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಕಿಡಿಕಾರಿದರು. 

ನಾನೂ ಸಹ ರೈತನ ಮಗನಾಗಿ ರೈತರು ಅನುಭವಿಸುತ್ತಿರುವ ಸಂಕಷ್ಟವನ್ನು ಕಂಡಿದ್ದೇನೆ. ನಿಮ್ಮ ಈ ಹೋರಾಟಕ್ಕೆ ನನ್ನ ಸಂಪೂರ್ಣ ಸಹಕಾರ ಮತ್ತು ಬೆಂಬಲ ನೀಡುತ್ತಿದ್ದೇನೆ ಎಂದು ಹೇಳಿದರು. 

ನೀವು ಕಳೆದ 25 ದಿನಗಳಿಂದ ಹೋರಾಟ ನಡೆಸುತ್ತಿದ್ದೀರಿ. ನಾನೂ ಸಹ ನಿಮ್ಮ ಪರವಾಗಿ ಹೋರಾಟ ಮಾಡುತ್ತೇನೆ. ನಿಮ್ಮ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರುವ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದೆ.

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

5 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago