ಜಿಲ್ಲೆಗಳು

ಜನಸಾಮಾನ್ಯರ ಸಮಸ್ಯೆಗಳನ್ನು ತೋರಿಸದೆ ಅಸಡ್ಡೆ ತೋರುತ್ತಿದೆ : ರಾಜ್ಯ ಸರ್ಕಾರದ ಮೇಲೆ ಎಚ್ ಡಿಡಿ ಆಕ್ರೋಶ

ಮಂಡ್ಯ : ಇಷ್ಟೊಂದು ಬೇಜವಾಬ್ದಾರಿ ಸರ್ಕಾರವನ್ನು ನಾನು ಎಂದೂ ನೋಡಿಲ್ಲ. ರೈತರು, ಜನಸಾಮಾನ್ಯರ ಸಮಸ್ಯೆಗಳನ್ನು ತೋರಿಸದೆ ಅಸಡ್ಡೆ ತೋರುತ್ತಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಆಕ್ರೋಶ. 

ಟನ್ ಕಬ್ಬಿನಗೆ 4500ರೂ, ಪ್ರತೀ ಲೀಟರ್ ಹಾಲಿಗೆ 40 ರೂ. ಸೇರಿದಂತೆ ರೈತರ ಬೇಡಿಕೆಗಳನ್ನು ಪ್ರತಿ ಸಲ್ಲಿಸುವಂತೆ ಒತ್ತಾಯಿಸಿ ಕಳೆದ 25 ದಿನಗಳಿಂದಲೂ ವಿಶ್ವೇಶ್ವರಯ್ಯನವರ ಬಳಿ ರೈತರು ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಆದರೆ ಯಾವೊಬ್ಬ ಪ್ರತಿನಿಧಿಗಳು ರೈತರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಕಿಡಿಕಾರಿದರು. 

ನಾನೂ ಸಹ ರೈತನ ಮಗನಾಗಿ ರೈತರು ಅನುಭವಿಸುತ್ತಿರುವ ಸಂಕಷ್ಟವನ್ನು ಕಂಡಿದ್ದೇನೆ. ನಿಮ್ಮ ಈ ಹೋರಾಟಕ್ಕೆ ನನ್ನ ಸಂಪೂರ್ಣ ಸಹಕಾರ ಮತ್ತು ಬೆಂಬಲ ನೀಡುತ್ತಿದ್ದೇನೆ ಎಂದು ಹೇಳಿದರು. 

ನೀವು ಕಳೆದ 25 ದಿನಗಳಿಂದ ಹೋರಾಟ ನಡೆಸುತ್ತಿದ್ದೀರಿ. ನಾನೂ ಸಹ ನಿಮ್ಮ ಪರವಾಗಿ ಹೋರಾಟ ಮಾಡುತ್ತೇನೆ. ನಿಮ್ಮ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರುವ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದೆ.

andolana

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

2 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

8 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

8 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

8 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

8 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

9 hours ago