ಕೊಳ್ಳೇಗಾಲ : ನಿಗದಿತ ವೇಳೆಯಲ್ಲಿ ಮಾಹಿತಿ ನೀಡಲಿಲ್ಲ ಎಂಬ ಕಾರಣಕ್ಕಾಗಿ ರಾಜ್ಯ ಮಾಹಿತಿ ಹಕ್ಕು ಆಯುಕ್ತ ಕೆ.ಪಿ.ಮಂಜುನಾಥ್ ಅವರು ಕೊಳ್ಳೇಗಾಲ ತಹಸಿಲ್ದಾರ್ ಮಂಜುಳಾ ಅವರಿಗೆ 15ಸಾವಿರ ರೂ. ದಂಡ ವಿಧಿಸಿದ್ದಾರೆ.
ಪಾಳ್ಯದ ಶಿವಮೂರ್ತಿ ನಾಯಕ ಕುಣಗಳ್ಳಿ ಗ್ರಾಮದ ಸರ್ವೇ ನಂ ೭೫೩ ರ ಬಗ್ಗೆ ಮಾಹಿತಿ ಹಕ್ಕು ಕಾಯ್ದೆಯ ಪ್ರಕಾರ ಅರ್ಜಿ ಸಲ್ಲಿಸಿದ್ದರೂ ನಿಗದಿತ ಅವಧಿಯೊಳಗೆ ಮಾಹಿತಿದಾರರಿಗೆ ಮಾಹಿತಿ ನೀಡಲಿಲ್ಲ ಎಂಬ ಕಾರಣಕ್ಕಾಗಿ ಈ ದಂಡ ವಿಧಿಸಲಾಗಿದೆ ಎಂದು ತಿಳಿದುಬಂದಿದೆ.
ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್ ರಾಜ್ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…
ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…
ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು…
ಬೆಂಗಳೂರು: ಡೀಸೆಲ್ ಬೆಲೆ ಹೆಚ್ಚಾದರೆ ಸಾರಿಗೆ ಸಂಸ್ಥೆಗಳಿಗೆ ಹೊರೆಯಾಗಲಿದೆ. ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಸದ್ಯಕ್ಕೆ ಯಾವುದೇ ಚಿಂತನೆ…
ಮೈಸೂರು: ನೀಟ್ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಮೈಸೂರು ಯೂತ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಂಸದ…