ಮೈಸೂರು: ಕೇಂದ್ರ ಬಜೆಟ್ನಲ್ಲಿ ರೈಲ್ವೆ ಇಲಾಖೆಗೆ ಹೆಚ್ಚಿನ ಅನುದಾನ ಒದಗಿಸಿದ್ದರೂ ಜೀವನದ ಅಂಚಿನಲ್ಲಿರುವ ‘ಹಿರಿಯ ನಾಗರಿಕರಿಗೆ ರೈಲ್ವೆ ಪ್ರಯಾಣದ ಟಿಕೆಟ್ನಲ್ಲಿ ಹಿಂದೆ ಇದ್ದ ರಿಯಾಯಿತಿಯನ್ನು ಘೋಷಿಸಿಲ್ಲ. ಹಿರಿಯ ನಾಗರಿಕರಿಗೆ, ರೈಲ್ವೆ ಟಿಕೆಟ್ ರಿಯಾಯಿತಿ ಮುಂದುವರಿಸಬೇಕೆಂದು ಕರ್ನಾಟಕ ರಾಜ್ಯ ಹಿರಿಯ ನಾಗರಿಕರ ಸಂಘದ ಉಪಾಧ್ಯಕ್ಷ ಬಿ.ಆರ್.ಉಮಾಕಾಂತ್ ಮನವಿ ಮಾಡಿದ್ದಾರೆ.
ಬಹಳ ವರ್ಷಗಳಿಂದಲೂ ಹಿರಿಯ ನಾಗರಿಕರಿಗೆ ರೈಲ್ವೆ ಪ್ರಯಾಣದಲ್ಲಿ ರಿಯಾಯಿತಿ ಇತ್ತು, ಕರೊನಾ ಸಂದರ್ಭದಲ್ಲಿ ರಿಯಾಯಿತಿ ಸ್ಥಗಿತಗೊಳಿಸಲಾಗಿತ್ತು. ಈಗ ರೈಲುಗಳ ಓಡಾಟ, ಜನಸಂದಣಿ ಎಲ್ಲಾ ಮೊದಲಿನಂತೆೆಯೇ ಇದೆ, ಆದರೂ ಹಿಂದೆ ಇದ್ದ ಪ್ರಮುಖವಾದ ರೈಲ್ವೆ ಟಿಕೆಟ್ನಲ್ಲಿ ರಿಯಾಯಿತಿಯ ಮೂಲಭೂತ ಹಕ್ಕನ್ನು ಕೇಂದ್ರ ಸರ್ಕಾರ ಕಿತ್ತುಕೊಂಡಿದೆ. ಇನ್ನಾದರೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಸರ್ಕಾರಕ್ಕೆ ಹಿರಿಯ ನಾಗರಿಕರಿಗೆ ರೈಲ್ವೆ ಟಿಕೆಟ್ ರಿಯಾಯಿತಿಯನ್ನು ಪುನಾ ಘೊಷಿಸಬೇಕೆಂದು ಮೈಸೂರು ಜಿಲ್ಲಾ ಘಟಕದ ಹಿರಿಯ ನಾಗರಿಕರ ಸಂಘ ಒತ್ತಾಯಿಸಿದೆ.
ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…
ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…