ಜಿಲ್ಲೆಗಳು

ಇನ್ಸ್ ಪೆಕ್ಟರ್ ಸಿ.ಜಿ. ರಾಜು ವಿಗೆ “ಸೂರ್ಯ ಕೇಸರಿ” ಬಿರುದು ನೀಡಿ ಸನ್ಮಾನ

ಮೈಸೂರು : ನಗರದ  ವಿದ್ಯಾರಣ್ಯ ಪುರಂ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸಿ.ಜಿ. ರಾಜು ಅವರಿಗೆ ಈ ಸಾಲಿನ ರಾಷ್ಟ್ರಪತಿ ಪದಕ ದೊರೆತ ಹಿನ್ನೆಲೆಯಲ್ಲಿ ಕನ್ನೆಗೌಡನ ಕೊಪ್ಪಲ್ ಚಾಮುಂಡೇಶ್ವರಿ ಯುವಕರ ಸಂಘ ಹಾಗೂ ಯಜಮಾನರು ಯುವಕ ಮಿತ್ರರು ಸೇರಿ  ಇನ್ಸ್ ಪೆಕ್ಟರ್ ಸಿ.ಜಿ. ರಾಜು ಅವರಿಗೆ  “ಸೂರ್ಯ ಕೇಸರಿ” ಬಿರುದು ನೀಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಚಾಮುಂಡೇಶ್ವರಿ ಯುವಕರ ಸಂಘದ ಪದಾಧಿಕಾರಿಗಳು,ಸದಸ್ಯರುಗಳು ಸೇರದಂತೆ  ಹಲವು ಹಿರಿಯ ಮುಖಂಡರು ಇದ್ದರು.

andolanait

Recent Posts

ಮೈಸೂರಿನಲ್ಲಿ ಸೆರೆ ಸಿಕ್ಕಿದ್ದ 4 ಹುಲಿ ಮರಿಗಳ ನಿಗೂಢ ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಕಟ್ಟೆಯಲ್ಲಿ ತಾಯಿಯೊಂದಿಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಹುಣಸೂರು…

34 mins ago

ಓದುಗರ ಪತ್ರ: ಅದಲು-ಬದಲು…!

ಓದುಗರ ಪತ್ರ: ಅದಲು-ಬದಲು...! ಬೆಂಗಳೂರಿನಿಂದ ಬೆಳಗಾವಿಗೆ ಬಲುದೂರ ದೂರ ಬಂತು ಚಳಿಗಾಲದ ಅಧಿವೇಶನ ! ವಿಧಾನ ಸೌಧದಿಂದ ಸುವರ್ಣ ಸೌಧಕ್ಕೆ…

37 mins ago

ಓದುಗರ ಪತ್ರ:  ಚರಂಡಿಯಲ್ಲಿ ಕಸ ತೆರವುಗೊಳಿಸಿ

ಮೈಸೂರಿನ ಶ್ರೀರಾಂಪುರ ಬಡಾವಣೆ ಎರಡನೇ ಹಂತದಲ್ಲಿ ಎಸ್‌ಬಿಎಂ ಕಾಲೋನಿಯಲ್ಲಿರುವ ನಂದಿನಿ ಹಾಲಿನ ಕೇಂದ್ರದ ಎದುರಿನ ಚರಂಡಿಯಲ್ಲಿ ಕಸ ಕಡ್ಡಿಗಳು ತುಂಬಿದ್ದು,…

1 hour ago

ಓದುಗರ ಪತ್ರ:  ಸಾರ್ವಜನಿಕ ಶೌಚಾಲಯಗಳ ಬೀಗ ತೆರೆಯಿರಿ

ಮೈಸೂರಿನ ಮೆಟ್ರೋ ಪೋಲ್ ವೃತ್ತದ ಹತ್ತಿರ (ಮಹಾರಾಣಿ ಕಾಲೇಜು) ಮತ್ತು ಗಂಡಭೇರುಂಡ ಉದ್ಯಾನವನದ ಮುಂಭಾಗದಲ್ಲಿ ಹಾಗೂ ಕುವೆಂಪುನಗರದ ಉದಯರವಿ ರಸ್ತೆಯಲ್ಲಿ…

1 hour ago

ಓದುಗರ ಪತ್ರ: ಅನಗತ್ಯ ಸಿಸೇರಿಯನ್: ಆಸ್ಪತ್ರೆಗಳ ವಿರುದ್ಧ ಕ್ರಮ ಸ್ವಾಗತಾರ್ಹ

ಹೆರಿಗೆ ಸಮಯದಲ್ಲಿ ಅನಗತ್ಯವಾಗಿ ಸಿಸೇರಿಯನ್ ಮಾಡುವ ಖಾಸಗಿ ನರ್ಸಿಂಗ್ ಹೋಂಗಳ ವಿರುದ್ಧ ಕೆಪಿಎಂಇ ಅಧಿನಿಯಮ ಕಾಯ್ದೆ ಪ್ರಕಾರ ಕಾನೂನು ಕ್ರಮ…

1 hour ago

ಪಂಜು ಗಂಗೊಳ್ಳಿ ವಾರದ ಅಂಕಣ: ವಿಕಲಾಂಗರ ಬದುಕಿಗೆ ಚಲನೆ ನೀಡುವ ಸಂದೀಪ್ ತಲ್ವಾರ್

ಸ್ವಾವಲಂಬನೆಗೆ ಸಹಕಾರಿಯಾದ ನಿಯೋಬೋಲ್ಟ್ ಸ್ಕೂಟರ್ ಗಾಲಿಕುರ್ಚಿ 2010ರ ಆಗಸ್ಟ್ ತಿಂಗಳಿನಲ್ಲಿ ನಾಗ್ಪುರದ ನಿವಾಸಿ ನಿತೀನ್‌ರ ಜನ್ಮ ದಿನಾಚರಣೆಯ ಸಂಭ್ರಮ ಆಚರಿಸಲು…

2 hours ago