ಮೈಸೂರು : ನಗರದ ವಿದ್ಯಾರಣ್ಯ ಪುರಂ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸಿ.ಜಿ. ರಾಜು ಅವರಿಗೆ ಈ ಸಾಲಿನ ರಾಷ್ಟ್ರಪತಿ ಪದಕ ದೊರೆತ ಹಿನ್ನೆಲೆಯಲ್ಲಿ ಕನ್ನೆಗೌಡನ ಕೊಪ್ಪಲ್ ಚಾಮುಂಡೇಶ್ವರಿ ಯುವಕರ ಸಂಘ ಹಾಗೂ ಯಜಮಾನರು ಯುವಕ ಮಿತ್ರರು ಸೇರಿ ಇನ್ಸ್ ಪೆಕ್ಟರ್ ಸಿ.ಜಿ. ರಾಜು ಅವರಿಗೆ “ಸೂರ್ಯ ಕೇಸರಿ” ಬಿರುದು ನೀಡಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಚಾಮುಂಡೇಶ್ವರಿ ಯುವಕರ ಸಂಘದ ಪದಾಧಿಕಾರಿಗಳು,ಸದಸ್ಯರುಗಳು ಸೇರದಂತೆ ಹಲವು ಹಿರಿಯ ಮುಖಂಡರು ಇದ್ದರು.
ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…
ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…
ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…
ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…