ಮಡಿಕೇರಿ: ಮಡಿಕೇರಿಯ ಬ್ರೈನೋಬ್ರೈನ್ ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಚೆನ್ನೈನ ಟ್ರೇಡ್ ಸೆಂಟರ್ನಲ್ಲಿ ಎರಡು ದಿನಗಳ ಕಾಲ ನಡೆದ ಬ್ರೈನೋಬ್ರೈನ್ ಫೆಸ್ಟ್-೨೦೨೨, ೪೦ನೇ ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ
ಕೇವಲ ೩ ನಿಮಿಷ ಸಮಯದಲ್ಲಿ ವಿವಿಧ ರೀತಿಯ ಲೆಕ್ಕಗಳನ್ನು ಅತಿ ಚುರುಕಾಗಿ ಮಾಡುವ ಮೂಲಕ ೭ ಚಾಂಪಿಯನ್ ಟ್ರೋಫಿ, ೩ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ.
೧೦ ಮಂದಿಗಳು ಪ್ರಶಸ್ತಿ ಪಡೆದುಕೊಂಡಿದ್ದಲ್ಲದೆ ಮಡಿಕೇರಿ ತರಬೇತಿ ಕೇಂದ್ರವು ಬೆಸ್ಟ್ ಫ್ಯಾಕಲ್ಟಿ ಅವಾರ್ಡ್ ಹಾಗೂ ಬೆಸ್ಟ್ ಫ್ರಾಂಚೈಸಿ ಅವಾರ್ಡ್ ಅನ್ನು ಪಡೆದುಕೊಂಡಿತು. ಬ್ರೈನೋಬ್ರೈನ್ ಇಂಟರ್ನ್ಯಾಷನಲ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಆನಂದ್ ಸುಬ್ರಮಣ್ಯಂ ಹಾಗೂ ತಾಂತ್ರಿಕ ನಿರ್ದೇಶಕ ಅರುಲ್ ಸುಬ್ರಮಣ್ಯಂ ಟ್ರೋಫಿ ಮತ್ತು ಪದಕಗಳನ್ನು ವಿತರಿಸಿದರು. ಪ್ರಾದೇಶಿಕ ನಿರ್ದೇಶಕ ನೀಲ್ ಕಮಲ್, ಚೇತಸ್, ನುಷ್ಕ ಕೊಡೆಂದರ, ಧ್ರುತಿ ಜೆ.ಪೂಜಾರಿ, ಎನ್.ಕೆ. ಚಹನ, ನಾಪಂಡ ನೀಶ ಪೂವಣ್ಣ, ಪ್ರತ್ಯೂಶ ಎಂ.ಸುವರ್ಣ, ಮೀನಾಕ್ಷಿ ಡಿ.ಎಂ ಚಾಂಪಿಯನ್ ಟ್ರೋಫಿ ಪಡೆದರೆ, ಎನ್.ನಿರನ್ ಪೂವಣ್ಣ, ಲಿಕಿತ್ ಜಿ.ವಿ, ಕುನಾಲ್ ಪ್ರಸಾದ್ ಡಬ್ಲ್ಯೂ.ವಿ ಚಿನ್ನದ ಪದಕ ಪಡೆದಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅಂತರ್ಜಲ ಮಟ್ಟ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಮಳೆಯ ನೀರು ಸಂಗ್ರಹಿಸಲು…
ಮಂಡ್ಯ: ಬೇಸಿಗೆ ರಜೆ ಹಾಗೂ ವೀಕೆಂಡ್ ಹಿನ್ನೆಲೆಯಲ್ಲಿ ಮಂಡ್ಯ ಭಾಗದ ಪ್ರವಾಸಿ ತಾಣಗಳಾದ ಬಲಮುರಿ ಮತ್ತು ಎಡಮುರಿ ತಾಣಗಳಿಗೆ ನಿಷೇಧ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮೇವು ನೀರು ಅರಸಿ ಜಮೀನಿನತ್ತ ಬಂದಿದ್ದ ಜಿಂಕೆಯೊಂದರ ಮೇಲೆ ಬೀದಿ…
ನವೀನ್ ಡಿಸೋಜ ಜಿಲ್ಲೆಯಲ್ಲಿ ಸು.೧೭೪,೧೧೪ ಕುಟುಂಬಗಳು, ಗಣತಿ ಕಾರ್ಯಕ್ಕೆ ಗುರುತು, ೭,೩೭೯ ಕುಟುಂಬಗಳಿಂದ ಸ್ವಯಂ ಗಣತಿ ಮಡಿಕೇರಿ: ನಮ್ಮ ಗಣತಿ,…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆಯಲ್ಲಿ ೩೫ರಿಂದ ೪೦ ಡಿಗ್ರಿ ಉಷ್ಣಾಂಶ, ಬಿಸಿಗಾಳಿಗೆ ಹೈರಾಣಾದ ಜನರು ಗುಂಡ್ಲುಪೇಟೆ: ಬೇಸಿಗೆಯ ಬಿಸಿಲಿನ ತಾಪ ದಿನೇದಿನೇ…
ಮಧುಕರ ಮಳವಳ್ಳಿ (ಈ ಲೇಖನಕ್ಕೆ ಕೃತಕ ಬುದ್ಧಿಮತ್ತೆಯ ಚಿತ್ರ ಬಳಸಲಾಗಿದೆ) ಹಬ್ಬಕ್ಕೆ ಯಾರಿಗೆ ತಾನೆ ಹೊಸ ಬಟ್ಟೆ ಇಷ್ಟ ಇಲ್ಲ…