ಮಡಿಕೇರಿ: ಮಡಿಕೇರಿಯ ಬ್ರೈನೋಬ್ರೈನ್ ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಚೆನ್ನೈನ ಟ್ರೇಡ್ ಸೆಂಟರ್ನಲ್ಲಿ ಎರಡು ದಿನಗಳ ಕಾಲ ನಡೆದ ಬ್ರೈನೋಬ್ರೈನ್ ಫೆಸ್ಟ್-೨೦೨೨, ೪೦ನೇ ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ
ಕೇವಲ ೩ ನಿಮಿಷ ಸಮಯದಲ್ಲಿ ವಿವಿಧ ರೀತಿಯ ಲೆಕ್ಕಗಳನ್ನು ಅತಿ ಚುರುಕಾಗಿ ಮಾಡುವ ಮೂಲಕ ೭ ಚಾಂಪಿಯನ್ ಟ್ರೋಫಿ, ೩ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ.
೧೦ ಮಂದಿಗಳು ಪ್ರಶಸ್ತಿ ಪಡೆದುಕೊಂಡಿದ್ದಲ್ಲದೆ ಮಡಿಕೇರಿ ತರಬೇತಿ ಕೇಂದ್ರವು ಬೆಸ್ಟ್ ಫ್ಯಾಕಲ್ಟಿ ಅವಾರ್ಡ್ ಹಾಗೂ ಬೆಸ್ಟ್ ಫ್ರಾಂಚೈಸಿ ಅವಾರ್ಡ್ ಅನ್ನು ಪಡೆದುಕೊಂಡಿತು. ಬ್ರೈನೋಬ್ರೈನ್ ಇಂಟರ್ನ್ಯಾಷನಲ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಆನಂದ್ ಸುಬ್ರಮಣ್ಯಂ ಹಾಗೂ ತಾಂತ್ರಿಕ ನಿರ್ದೇಶಕ ಅರುಲ್ ಸುಬ್ರಮಣ್ಯಂ ಟ್ರೋಫಿ ಮತ್ತು ಪದಕಗಳನ್ನು ವಿತರಿಸಿದರು. ಪ್ರಾದೇಶಿಕ ನಿರ್ದೇಶಕ ನೀಲ್ ಕಮಲ್, ಚೇತಸ್, ನುಷ್ಕ ಕೊಡೆಂದರ, ಧ್ರುತಿ ಜೆ.ಪೂಜಾರಿ, ಎನ್.ಕೆ. ಚಹನ, ನಾಪಂಡ ನೀಶ ಪೂವಣ್ಣ, ಪ್ರತ್ಯೂಶ ಎಂ.ಸುವರ್ಣ, ಮೀನಾಕ್ಷಿ ಡಿ.ಎಂ ಚಾಂಪಿಯನ್ ಟ್ರೋಫಿ ಪಡೆದರೆ, ಎನ್.ನಿರನ್ ಪೂವಣ್ಣ, ಲಿಕಿತ್ ಜಿ.ವಿ, ಕುನಾಲ್ ಪ್ರಸಾದ್ ಡಬ್ಲ್ಯೂ.ವಿ ಚಿನ್ನದ ಪದಕ ಪಡೆದಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಾಗಲಿ ಅಥವಾ ಸರ್ಕಾರದಲ್ಲಾಗಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ ಸುಭದ್ರವಾಗಿದೆ. ಸಮರ್ಥ ಆಡಳಿತ ನಡೆಸುತ್ತಿದೆ ಎಂದು ವೈದ್ಯಕೀಯ…
ಬೆಂಗಳೂರು: ಕೇಂದ್ರ ಸರ್ಕಾರ ಬಹುದಿನಗಳ ಬೇಡಿಕೆಯಂತೆ ರಾಷ್ಟ್ರಮಟ್ಟದಲ್ಲಿ ನದಿಗಳ ಜೋಡಣೆಗೆ ಪ್ರಕ್ರಿಯೆ ಆರಂಭಿಸಿದ್ದು, ಅದರ ಕುರಿತಂತೆ ಚರ್ಚಿಸಲು ವಿವಿಧ ರಾಜ್ಯಗಳ…
ಬೆಂಗಳೂರು: ಸಚಿವ ಎಚ್.ಕೆ.ಪಾಟೀಲ್ಗೆ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಚಿವ ಎಚ್.ಕೆ.ಪಾಟೀಲ್ ಅವರಿಗೆ ಫೇಸ್ಬುಕ್ನಲ್ಲಿ ಜೀವ ಬೆದರಿಕೆ…
ಬೆಂಗಳೂರು: ಹಿರಿಯ ಪತ್ರಕರ್ತ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ…
ಮಡಿಕೇರಿ: ಮಾರ್ಚ್ನಲ್ಲಿ ಪೊನ್ನಂಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲಲಿ ನಡೆದಿದ್ದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ…
ಮೈಸೂರು: ಮೈಸೂರಿನ ಅರಮನೆ ಆವರಣದಲ್ಲಿ ಡಿಸೆಂಬರ್.21ರಿಂದ 31ರವರೆಗೆ ಜರುಗಲಿರುವ ಪ್ರತಿಷ್ಠಿತ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ…