ಜಿಲ್ಲೆಗಳು

ಇದು ನಮ್ಮ ಬೊಂಬೆ ಮನೆ: ಹೇಮಲತಾ ಮನೆಯಲ್ಲಿ ಬೊಂಬೆಗಳ ದರ್ಬಾರ್

ಹೇಮಲತಾ ಮನೆಯಲ್ಲಿ ಬೊಂಬೆಗಳ ದರ್ಬಾರ್

ಅತಿ ಪುರಾತನವಾದ, ದೇಶ-ವಿದೇಶಗಳಿಂದ ತಂದ, ಮಣ್ಣಿನ, ಕಂಚಿನ, ಮರದ, ವಿವಿಧ ಬಗೆಯ ಲೋಹಗಳಿಂದ ಮಾಡಿದ ಅತ್ಯಾಕರ್ಷಕ, ಒಂದೊಂದು ಪರಿಕಲ್ಪನೆ ಇಟ್ಟುಕೊಂಡು ಕೂರಿಸಿದ ಬೊಂಬೆಗಳನ್ನು ನೋಡಬೇಕು ಎಂದರೆ ಮೈಸೂರಿನ ರಾಮಚಂದ್ರ ಅಗ್ರಹಾರದಲ್ಲಿರುವ ನಿವೃತ್ತ ಉಪತಹಶಿಲ್ದಾರ್ ಹೇಮಲತಾ ಕುಮಾರಸ್ವಾಮಿ ಅವರ ಮನೆಗೆ ಭೇಟಿ ನೀಡಬೇಕು.

ಸುಮಾರು ೩೦-೩೫ ವರ್ಷಗಳಿಂದಲೂ ಬೊಂಬೆಗಳನ್ನು ಕೂರಿಸುತ್ತಾ ಬಂದಿರುವ ಇವರ ಬಳಿ ೧೫ ಸಾವಿರಕ್ಕೂ ಹೆಚ್ಚು ಬೊಂಬೆಗಳ ಸಂಗ್ರವಿದೆ. ಪ್ರತಿ ವರ್ಷ ದಸರಾ ಸಂದರ್ಭದಲ್ಲಿಯೂ ಮನೆಯಲ್ಲಿ ೯ ಹಂತಗಳಲ್ಲಿ ಬೊಂಬೆಗಳನ್ನು ಕೂರಿಸುವ ಇವರು ಈ ಬಾರಿ ಕೆಆರ್‌ಎಸ್ ಡ್ಯಾಂ, ಕೊಲ್ಲೂರು ಮೂಕಾಂಬಿಕೆ, ಹೊರನಾಡು ಅನ್ನಪೂರ್ಣೆ, ಶೃಂಗೇರಿ ಶಾರದೆ, ಮೈಸೂರು ಚಾಮುಂಡೇಶ್ವರಿ, ಕಂಚಿ ಕಾಮಾಕ್ಷಿ, ಮಧುರೈ ಮೀನಾಕ್ಷಿ, ಕಾಶಿ ಅನ್ನಪೂರ್ಣೇಶ್ವರಿ, ತಮಿಳುನಾಡಿನ ಚೋಟಾಣಿ ಅಮ್ಮನವರ ಬೊಂಬೆಗಳನ್ನು ಕೂರಿಸಲಾಗಿದೆ.

ಪಟ್ಟದ ಬೊಂಬೆಗಳು, ರಾಜರಾಜೇಶ್ವರಿ ದರ್ಬಾರು, ದುರ್ಗಾಪೂಜೆ, ದಶಾವತಾರ, ಸಪ್ತಋಷಿಗಳು, ಶಂಕರಾಚಾರ್ಯ ಜೀವನ ಚರಿತ್ರೆ, ರಾಮಾಯಣ ಕಥೆ ಹೇಳುವ ಬೊಂಬೆಗಳು ಎಲ್ಲರನ್ನೂ ಆಕರ್ಷಣೆ ಮಾಡುತ್ತಿವೆ.

ಬೊಂಬೆಗಳನ್ನು ಕೂರಿಸುವಾಗ ಎಷ್ಟು ಖುಷಿಯಿಂದ ಕೂರಿಸುತ್ತವೆೋಂ ಅಷ್ಟೇ ಜಬ್ದಾರಿಯುತವಾಗಿ, ಎತ್ತಿಡಬೇಕು. ಇದರಲ್ಲಿ ಆಸಕ್ತಿ ಮತ್ತು ತಾಳ್ಮೆ ಬಹುಮುಖ್ಯ ಎನ್ನುವ ಹೇಮಲತಾ ಅವರು ಹೋದ ಕಡೆಗಳಲೆಲ್ಲಾ ಇಷ್ಟವಾದ ಬೊಂಬೆಗಳನ್ನು ತರುವ ಹವ್ಯಾಸ ಇಟ್ಟುಕೊಂಡಿದ್ದಾರೆ. ಮಗ ಕಾರ್ತಿಕ್ ಅವರೂ ತಾಯಿಯ ಈ ಚೆಂದದ ಕಾರ್ಯಕ್ಕೆ ಕೈ ಜೋಡಿಸುತ್ತಿದ್ದಾರೆ.

ಬೊಂಬೆ ಕೂರಿಸಿದವರು
ಹೇಮಲತಾ ಕುಮಾರಸ್ವಾಮಿ
ನಿವೃತ್ತ ಉಪತಹಶಿಲ್ದಾರ್, ನಂ. ೫೬೭/೩೨ನೇ ರಾಮಚಂದ್ರ ಅಗ್ರಹಾರ, ಮೈಸೂರು

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

47 mins ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

48 mins ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

50 mins ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

51 mins ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

56 mins ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

1 hour ago