ಮಂಡ್ಯ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಮಂಡ್ಯದಲ್ಲಿ ಇಂದು ಭಾರದ್ ಜೋಡೋ ಯಾತ್ರೆ ಮುಂದುವರೆದಿದೆ.
ಇಂದು ನಾಗಮಂಗಲ ಪುರಸಭಾ ವ್ಯಾಪ್ತಿಯ ಕೆ ಮಲ್ಲೇನಹಳ್ಳಿಯಿಂದ ಆರಂಭಗೊಂಡ ಭಾರತ ಜೋಡೋ ಯಾತ್ರೆಯಲ್ಲಿ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್, ಕೇಂದ್ರದ ಮಾಜಿ ಕಾನೂನು ಸಚಿವ ಜಯರಾಮ್ ರಮೇಶ್ ಸೇರಿದಂತೆ ಹಲವರು ಇದ್ದರು.
ಡೊಳ್ಳು ಕುಣಿತ ಕಲಾವಿದರ ಜೇಂಕಾರ ಪೂಜಾ ಕುಣಿತ ಸೋಮನ ಕುಣಿತ ವಿಶೇಷವಾಗಿ ಗಾಂಧಿವೇಷ ಧರಿಸಿದ ಕಾರ್ಯಕರ್ತ ಜನರಿಗೆ ಕೈಬೀಸುತ್ತಾ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಾರೆ.
ರಾಹುಲ್ ಗಾಂಧಿಯನ್ನು ನೋಡಲು ಬಂದ ಬಾಲಕಿಯರನ್ನು ಬಳಿಗೆ ಕರೆದು ಮಾತನಾಡಿಸಿದ ರಾಹುಲ್ ಗಾಂಧಿಯವರಿಗೆ ಪಟ್ಟಣದ ಸೌಮ್ಯ ಕೇಶವ ಸ್ವಾಮಿ ದೇವಸ್ಥಾನದ ಅರ್ಚಕರಾದ ತಿರು ನಾರಾಯಣ್ ಅವರು ಮಾಲಾರ್ಪಣೆ ಮಾಡಿದರು. ರಾಹುಲ್ ಗಾಂಧಿಯವರನ್ನು ಅಭಿಮಾನಿಗಳು ರಾಹುಲ್ ಗೌಡ ಎಂದು ಕೂಗಿ, ಪಾದಯಾತ್ರೆಗೆ ಮತ್ತಷ್ಟು ಸಾಥ್ ನೀಡಿದರು.
ಮೈಸೂರು : ಸಾಂಸ್ಕ ತಿಕ ನಗರಿಯ ಜನತೆಯ ಅನುಕೂಲಕ್ಕಾಗಿ ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್ಗೆ ಮತ್ತೊಂದು ವಿಮಾನ ಸಂಚಾರ ಅತಿ…
ನವದೆಹಲಿ : ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ (Women’s Reservation Bill) ಭಾರೀ…
ಟೆಹ್ರಾರ್ : ಇರಾನ್ ಹೊರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಪೂರ್ಣ ಮುಕ್ತಿ ನೀಡಿದೆ ಎಂದು ಮಹತ್ವದ ಘೋಷಣೆ ಮಾಡಿದೆ.…
ಹನೂರು : ಕುಡಿಯುವ ನೀರು, ಇ-ಸ್ವತ್ತು, ಪೋಡಿ ಹಾಗೂ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ…
ಮೈಸೂರು : ನಗರದಲ್ಲಿರುವ ರೈಲ್ವೇ ಗೂಡ್ಸ್ ಶೆಡನ್ನು ಪಾಂಡವಪುರಕ್ಕೆ ಸ್ಥಳಾಂತರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಅವರು ಹುನ್ನಾರ…
ಕಾನೂನು ಸಚಿವಾಲಯದಿಂದ ಅಧಿಸೂಚನೆ ಪ್ರಕಟ ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಸ್ಥಾನ ಒದಗಿಸುವ ಮಹಿಳಾ ಮೀಸಲಾತಿ…