ಮಂಡ್ಯ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಮಂಡ್ಯದಲ್ಲಿ ಇಂದು ಭಾರದ್ ಜೋಡೋ ಯಾತ್ರೆ ಮುಂದುವರೆದಿದೆ.
ಇಂದು ನಾಗಮಂಗಲ ಪುರಸಭಾ ವ್ಯಾಪ್ತಿಯ ಕೆ ಮಲ್ಲೇನಹಳ್ಳಿಯಿಂದ ಆರಂಭಗೊಂಡ ಭಾರತ ಜೋಡೋ ಯಾತ್ರೆಯಲ್ಲಿ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್, ಕೇಂದ್ರದ ಮಾಜಿ ಕಾನೂನು ಸಚಿವ ಜಯರಾಮ್ ರಮೇಶ್ ಸೇರಿದಂತೆ ಹಲವರು ಇದ್ದರು.
ಡೊಳ್ಳು ಕುಣಿತ ಕಲಾವಿದರ ಜೇಂಕಾರ ಪೂಜಾ ಕುಣಿತ ಸೋಮನ ಕುಣಿತ ವಿಶೇಷವಾಗಿ ಗಾಂಧಿವೇಷ ಧರಿಸಿದ ಕಾರ್ಯಕರ್ತ ಜನರಿಗೆ ಕೈಬೀಸುತ್ತಾ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಾರೆ.
ರಾಹುಲ್ ಗಾಂಧಿಯನ್ನು ನೋಡಲು ಬಂದ ಬಾಲಕಿಯರನ್ನು ಬಳಿಗೆ ಕರೆದು ಮಾತನಾಡಿಸಿದ ರಾಹುಲ್ ಗಾಂಧಿಯವರಿಗೆ ಪಟ್ಟಣದ ಸೌಮ್ಯ ಕೇಶವ ಸ್ವಾಮಿ ದೇವಸ್ಥಾನದ ಅರ್ಚಕರಾದ ತಿರು ನಾರಾಯಣ್ ಅವರು ಮಾಲಾರ್ಪಣೆ ಮಾಡಿದರು. ರಾಹುಲ್ ಗಾಂಧಿಯವರನ್ನು ಅಭಿಮಾನಿಗಳು ರಾಹುಲ್ ಗೌಡ ಎಂದು ಕೂಗಿ, ಪಾದಯಾತ್ರೆಗೆ ಮತ್ತಷ್ಟು ಸಾಥ್ ನೀಡಿದರು.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…