ಚಾಮರಾಜನಗರ : ಕಾಂಗ್ರೆಸ್ ಪಕ್ಷದ ವತಿಯಿಂದ ನಡೆಸಲಾದ ಭಾರತ್ ಜೋಡೊ ಯಾತ್ರೆಯು ನೆನ್ನೆ ದಿನ ಗುಂಡ್ಲುಪೇಟೆಯಿಂದ ಆರಂಭಗೊಂಡಿದ್ದು ಈ ಯಾತ್ರೆಯಲ್ಲಿ ಭಾಗವಹಿಸಿದ್ದ ಯುವಕನೋರ್ವ paycm ಟೀ ಶರ್ಟ್ ಹಾಗೂ ಧ್ವಜ ಹಿಡಿದು ಯಾತ್ರೆಯಲ್ಲಿ ಪಾಲ್ಗೊಂಡ ಹಿನ್ನೆಲೆ ಇದು ಮುಖ್ಯಮಂತ್ರಿ ಅವರಿಗೆ ಮಾಡಿದ ಅವಮಾನವಾಗಿದೆ ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರು ನೀಡಲಾಗಿದ್ದು, ಈ ಸಂಬಂಧ ಯುವಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಗುಂಡ್ಲುಪೇಟೆಯ ಪುರಸಭಾ ಸದಸ್ಯ ಕಿರಣ್ ಗೌಡ ಹಾಗೂ ಸುರೇಶ್ ಎಂಬುವವರೇ ಚಾಮರಾಜನಗರದ ಸಿ ಇ ಎನ್ ಠಾಣೆಯಲ್ಲಿ ವಿಜಯಪುರ ಮೂಲದ ಅಕ್ಷಯ್ ಕುಮಾರ್ ಎಂಬಾತನ ವಿರುದ್ಧ ದೂರು ನೀಡಿ ಪೇ ಸಿಎಂ ಬಾವುಟ ಹಿಡಿದು paycm ಟೀ ಶರ್ಟ್ ಧರಿಸಿರುವುದು ರಾಜ್ಯದ ಮುಖ್ಯಮಂತ್ರಿಗಳಿಗೆ ಮಾಡಿದ ಅವಮಾನವಾಗಿದೆ.
ಅಕ್ಷಯ್ ಕುಮಾರ್ ವಿರುದ್ಧ ಶೀಘ್ರವೇ ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿದ ಹಿನ್ನೆಲೆ ಯುವಕನ ವಿರುದ್ಧ ಸೈಬರ್ ಕ್ರೈಂ ಪೊಲೀಸ್ o ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ನ್ಯಾಯಬೆಲೆ ಅಂಗಡಿಗಳ ಗ್ರಾಹಕರ ಮನವಿಗೆ ಸರ್ಕಾರದ ಸ್ಪಂದನೆ ಅ.1ರಿಂದ ಬೆಳಿಗ್ಗೆ 7ರಿಂದ ಮಧ್ಯಾಹ್ನ 12; ಸಂಜೆ 4ರಿಂದ ರಾತ್ರಿ 8…
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…