ಚಾಮರಾಜನಗರ : ಕಾಂಗ್ರೆಸ್ ಪಕ್ಷದ ವತಿಯಿಂದ ನಡೆಸಲಾದ ಭಾರತ್ ಜೋಡೊ ಯಾತ್ರೆಯು ನೆನ್ನೆ ದಿನ ಗುಂಡ್ಲುಪೇಟೆಯಿಂದ ಆರಂಭಗೊಂಡಿದ್ದು ಈ ಯಾತ್ರೆಯಲ್ಲಿ ಭಾಗವಹಿಸಿದ್ದ ಯುವಕನೋರ್ವ paycm ಟೀ ಶರ್ಟ್ ಹಾಗೂ ಧ್ವಜ ಹಿಡಿದು ಯಾತ್ರೆಯಲ್ಲಿ ಪಾಲ್ಗೊಂಡ ಹಿನ್ನೆಲೆ ಇದು ಮುಖ್ಯಮಂತ್ರಿ ಅವರಿಗೆ ಮಾಡಿದ ಅವಮಾನವಾಗಿದೆ ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರು ನೀಡಲಾಗಿದ್ದು, ಈ ಸಂಬಂಧ ಯುವಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಗುಂಡ್ಲುಪೇಟೆಯ ಪುರಸಭಾ ಸದಸ್ಯ ಕಿರಣ್ ಗೌಡ ಹಾಗೂ ಸುರೇಶ್ ಎಂಬುವವರೇ ಚಾಮರಾಜನಗರದ ಸಿ ಇ ಎನ್ ಠಾಣೆಯಲ್ಲಿ ವಿಜಯಪುರ ಮೂಲದ ಅಕ್ಷಯ್ ಕುಮಾರ್ ಎಂಬಾತನ ವಿರುದ್ಧ ದೂರು ನೀಡಿ ಪೇ ಸಿಎಂ ಬಾವುಟ ಹಿಡಿದು paycm ಟೀ ಶರ್ಟ್ ಧರಿಸಿರುವುದು ರಾಜ್ಯದ ಮುಖ್ಯಮಂತ್ರಿಗಳಿಗೆ ಮಾಡಿದ ಅವಮಾನವಾಗಿದೆ.
ಅಕ್ಷಯ್ ಕುಮಾರ್ ವಿರುದ್ಧ ಶೀಘ್ರವೇ ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿದ ಹಿನ್ನೆಲೆ ಯುವಕನ ವಿರುದ್ಧ ಸೈಬರ್ ಕ್ರೈಂ ಪೊಲೀಸ್ o ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…