ಮೈಸೂರು : ಪತ್ರಕರ್ತ ಸುದೇಶ ದೊಡ್ಡಪಾಳ್ಯ ರವರು ರಚಿಸಿರುವ ಈಶಾನ್ಯ ದಿಕ್ಕಿನಿಂದ (ಅಂಕಣ ಬರಹ), ಹಂಗರಹಳ್ಳಿಯ ಬರ್ಬರ ಸಂಕೋಲೆಗಳು (ವಿಭಿನ್ನ ಬರಹಗಳ ಕಟ್ಟು), ಒಲವು ನಮ್ಮ ಬದುಕು (ಪ್ರೇಮ ಕಥನಗಳ ಸರಣಿ-ಮೂರನೆಯ ಮುದ್ರಣ) ಪುಸ್ತಕಗಳು ಭಾನುವಾರದಂದು (19-02-2023) ನಗರದ ಹುಣಸೂರು ರಸ್ತೆಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ಬಿಡುಗುಡೆಗೊಳ್ಳಲಿವೆ.
ಪತ್ರಕರ್ತರಾದ ಕೃಷ್ಣಪ್ರಸಾದ್ರವರು ಪುಸ್ತಕಗಳನ್ನು ಬಿಡುಗಡೆಗೊಳಿಸಲಿದ್ದಾರೆ, ಪುಸ್ತಕಗಳ ಕುರಿತು ಪ್ರಜಾವಾಣಿ ದಿನಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾದ ರವೀಂದ್ರ ಭಟ್ಟರವರು ಮಾತನಾಡಲಿದ್ದಾರೆ, ಗ್ರೀನ್ ಆಸ್ಕರ್ ಪ್ರಶಸ್ತಿ ಪುರಸ್ಕೃತರಾದ ಕೃಪಾಕರ ಸೇನಾನಿ ಅವರುಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಅಂದು ಬಿಡುಗಡೆಗೊಳ್ಳಲಿರುವ ಸುದೇಶ ದೊಡ್ಡಪಾಳ್ಯರವರ ಪುಸ್ತಕಗಳು ವಿಸ್ಮಯ ಬುಕ್ಹೌಸ್ ಮೂಲಕ ಮುದ್ರಣಗೊಂಡಿವೆ. ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸುವಂತೆ ಪ್ರಕಾಶ್ ಚಿಕ್ಕಪಾಳ್ಯ ಕೋರಿದ್ದಾರೆ.
ಯಳಂದೂರು: ನುಡಿನಮನ ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀ ಬಣ್ಣನೆ ಯಳಂದೂರು: ಜನರ ಪ್ರೀತಿ ಗಳಿಕೆಯೇ ಸಾರ್ಥಕಜೀವನವಾಗಿದ್ದು, ಮನುಕುಲವನ್ನು ಕೃತಾರ್ಥ ಮಾಡುವ ಕೆಲಸವನ್ನು…
ಹುಬ್ಬಳ್ಳಿಯಲ್ಲಿ ನಡೆದ ಮಹಿಳೆಯ ವಿವಸ ಪ್ರಕರಣ ಅತ್ಯಂತ ಅಮಾನವೀಯವಾದುದು. ಸಂತ್ರಸ್ತ ಮಹಿಳೆ ಬಿಜೆಪಿಯೋ, ಕಾಂಗ್ರೆಸ್ಸೋ ಎನ್ನುವುದು ನಂತರದ ವಿಚಾರ. ಮೊದಲಿಗೆ…
ನಂಜನಗೂಡು ಬಜಾರ್ ರಸ್ತೆಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆ ಇದೆ. ಇದನ್ನು ದಳವಾಯಿ ಶಾಲೆ…
ಮೈಸೂರಿನ ರಂಗಾಯಣದಲ್ಲಿ ಜ.೧೧ರಿಂದ ಆರಂಭವಾಗಲಿರುವ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದ ಧ್ಯೇಯವಾಕ್ಯ ಅತ್ಯಂತ ಸಮಂಜಸವಾಗಿದೆ. ‘ಬಾಬಾಸಾಹೇಬ್ -ಸಮತೆಯೆಡೆಗೆ ನಡಿಗೆ’ ಎಂಬ ಆಶಯದ…
ದಾ.ರಾ.ಮಹೇಶ್ ಜ.೧೫ರಿಂದ ೧೮ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು; ಗಿರಿಜನರು ಹೆಚ್ಚಾಗಿ ಭಾಗಿಯಾಗುವ ಜಾತ್ರೆ ವೀರನಹೊಸಹಳ್ಳಿ: ನಾಗರಹೊಳೆ ರಾಷ್ಟ್ರೀಯ ಉದ್ಯಾನಕ್ಕೆ ಹೊಂದಿಕೊಂಡಿರುವ…
ಎಂ.ನಾರಾಯಣ ದೇವಾಲಯದ ಜೀರ್ಣೋದ್ಧಾರ ಹಿನ್ನೆಲೆಯಲ್ಲಿ ಈ ಬಾರಿಯೂ ರಥೋತ್ಸವ ಇಲ್ಲ ತಿ.ನರಸೀಪುರ: ಕಾವೇರಿ ನದಿ ದಡದಲ್ಲಿರುವ ತಾಲ್ಲೂಕಿನ ಪ್ರಸಿದ್ಧ ಪುಣ್ಯ…