ಜಿಲ್ಲೆಗಳು

ಫೆ.19ರಂದು ಪತ್ರಕರ್ತ ಸುದೇಶ ದೊಡ್ಡಪಾಳ್ಯರವರ ಪುಸ್ತಕಗಳ ಬಿಡುಗಡೆ

ಮೈಸೂರು : ಪತ್ರಕರ್ತ ಸುದೇಶ ದೊಡ್ಡಪಾಳ್ಯ ರವರು ರಚಿಸಿರುವ ಈಶಾನ್ಯ ದಿಕ್ಕಿನಿಂದ (ಅಂಕಣ ಬರಹ), ಹಂಗರಹಳ್ಳಿಯ ಬರ್ಬರ ಸಂಕೋಲೆಗಳು (ವಿಭಿನ್ನ ಬರಹಗಳ ಕಟ್ಟು), ಒಲವು ನಮ್ಮ ಬದುಕು (ಪ್ರೇಮ ಕಥನಗಳ ಸರಣಿ-ಮೂರನೆಯ ಮುದ್ರಣ) ಪುಸ್ತಕಗಳು ಭಾನುವಾರದಂದು (19-02-2023) ನಗರದ ಹುಣಸೂರು ರಸ್ತೆಯ ರಾಣಿ ಬಹದ್ದೂರ್‌ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ಬಿಡುಗುಡೆಗೊಳ್ಳಲಿವೆ.

ಪತ್ರಕರ್ತ ಸುದೇಶ ದೊಡ್ಡಪಾಳ್ಯ ರವರು

ಪತ್ರಕರ್ತರಾದ ಕೃಷ್ಣಪ್ರಸಾದ್‌ರವರು ಪುಸ್ತಕಗಳನ್ನು ಬಿಡುಗಡೆಗೊಳಿಸಲಿದ್ದಾರೆ, ಪುಸ್ತಕಗಳ ಕುರಿತು ಪ್ರಜಾವಾಣಿ ದಿನಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾದ ರವೀಂದ್ರ ಭಟ್ಟರವರು ಮಾತನಾಡಲಿದ್ದಾರೆ, ಗ್ರೀನ್‌ ಆಸ್ಕರ್‌ ಪ್ರಶಸ್ತಿ ಪುರಸ್ಕೃತರಾದ ಕೃಪಾಕರ ಸೇನಾನಿ ಅವರುಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.


ಅಂದು ಬಿಡುಗಡೆಗೊಳ್ಳಲಿರುವ ಸುದೇಶ ದೊಡ್ಡಪಾಳ್ಯರವರ ಪುಸ್ತಕಗಳು  ವಿಸ್ಮಯ ಬುಕ್‌ಹೌಸ್‌ ಮೂಲಕ ಮುದ್ರಣಗೊಂಡಿವೆ. ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸುವಂತೆ ಪ್ರಕಾಶ್‌ ಚಿಕ್ಕಪಾಳ್ಯ ಕೋರಿದ್ದಾರೆ.

andolanait

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

3 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

3 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

3 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

6 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

6 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

6 hours ago