ಜಿಲ್ಲೆಗಳು

ತೀರ್ಪುಗಾರರಾಗಿ ಆಯ್ಕೆ

ಮೈಸೂರು: ಮಧ್ಯಪ್ರದೇಶದಲ್ಲಿ ನಡೆಯುವ ೪೧ನೇ ಅಖಿಲ ಭಾರತ ಪೋಲೀಸ್ ಅಶ್ವರೋಹಿ ದಳ ಕ್ರೀಡಾಕೂಟಕ್ಕೆ ಎಚ್.ಡಿ.ಕೋಟೆ ಮುಖ್ಯ ಪಶುವೈದ್ಯಾಧಿಕಾರಿ ಡಾ.ಮ.ಪು.ಪೂರ್ಣಾನಂದ ಸತತ ಮೂರನೇ ಬಾರಿಗೆ ತೀರ್ಪುಗಾರರಾಗಿ ಆಯ್ಕೆಯಾಗಿದ್ದಾರೆ.

ಮಧ್ಯಪ್ರದೇಶದ ಗ್ವಾಲಿಯರ್‌ನ ಟೆಕನ್‌ಪುರ್ ಬಿಎಸ್‌ಎಫ್ ಅಕಾಡೆಮಿಯಲ್ಲಿ ನ.೧೪ರಿಂದ ನ.೨೬ರವರೆಗೆ ಕ್ರೀಡಾಕೂಟ ನಡೆಯಲಿದೆ.

 

andolanait

Recent Posts

ಚಾ.ನಗರ | ಶೆಡ್‌, 4ಸಾವಿರ ಕೋಳಿ ಬೆಂಕಿಗಾಹುತಿ ; 25 ಲಕ್ಷ ನಷ್ಟ

ಚಾಮರಾಜನಗರ : ತಾಲೂಕಿನ ದೇವರಾಜಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕೋಳಿ ಫಾರಂ ಶೆಡ್‌ಗೆ ಬೆಂಕಿ ತಗುಲಿ ಸುಮಾರು 4…

1 hour ago

ಸಿಎನ್‌ಜಿ ಸಮಸ್ಯೆ ಇಲ್ಲ : ಸಚಿವ ಮುನಿಯಪ್ಪ

ದಾವಣಗೆರೆ : ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಸಮಸ್ಯೆ ಇಲ್ಲ, ಆದರೂ ವಿನಾಕಾರಣ ಆತಂಕಕ್ಕೊಳಗಾಗಿ ಕ್ಯೂ ನಿಲ್ಲಲಾಗುತ್ತಿದೆ ಎಂದು ಆಹಾರ…

2 hours ago

ಬಲಮುರಿ ಕಾವೇರಿ ನದಿಯಲ್ಲಿ ಮುಳುಗಿ ಯುವಕ ಸಾವು

ಶ್ರೀರಂಗಪಟ್ಟಣ : ಪ್ರವಾಸಕ್ಕೆ ಬಂದಿದ್ದ ಇನ್ಫೋಸಿಸ್ ಉದ್ಯೋಗಿಯೊಬ್ಬರು ಕಾವೇರಿ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ…

2 hours ago

ದಿನಗೂಲಿ ನೌಕರರಿಗೂ ಆರೋಗ್ಯ ವಿಮಾ ಸೌಲಭ್ಯ

ಬೆಂಗಳೂರು : ಕರ್ನಾಟಕ ಸರ್ಕಾರವು ದಿನಗೂಲಿ ನೌಕರರು ಮತ್ತು ಅವರ ಅವಲಂಬಿತರಿಗೆ ವಾರ್ಷಿಕ 5 ಲಕ್ಷದವರೆಗೆ ನಗದು ರಹಿತ ಆರೋಗ್ಯ…

2 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಹೈಕೋರ್ಟ್‌ ಅಸ್ತು

ಬೆಂಗಳೂರು : ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಹಗರಣ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್…

2 hours ago

ಜನಗಣತಿಗೆ ಸ್ವಯಂ ಪ್ರೇರಿತರಾಗಿ ಮಾಹಿತಿ ನೀಡಿ ; ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ

ಮೈಸೂರು : ಜಿಲ್ಲೆಯಲ್ಲಿ ಏ.16 ರಿಂದ ಮೇ 15ರವರೆಗೆ ನಡೆಯುವ ಜನಗಣತಿಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜನಗಣತಿಗೂ ಮುನ್ನ ‘ಸ್ವಯಂ…

2 hours ago