ಜಿಲ್ಲೆಗಳು

ಕಾವಾಡಿ, ಮಾವುತರೊಟ್ಟಿಗೆ ಎಸ್‌. ಟಿ. ಸೋಮಶೇಖರ್‌

ಮೈಸೂರು : ಜಿಲ್ಲಾಉಸ್ತುವಾರಿ ಸಚಿವ ಎಸ್‌ ಟಿ ಸೋಮಶೇಖರ್‌ ಅವರು ಇಂದು ದಸರೆ ಆನೆಗಳನ್ನು ಪಾಲನೆ, ಪೋಷಣೆ ಮಾಡುತ್ತಿರುವ ಕಾವಾಡಿಗರು ಹಾಗೂ ಮಾವುತರೊಟ್ಟಿಗೆ ಸಮಯವನ್ನು ಕಳೆದು ಅವರ ಕಾರ್ಯವನ್ನು ಪ್ರಶಂಸಿಸಿ ಯೋಗಕ್ಷೇಮ ವಿಚಾರಿಸಿದರು.

ಈ ಸಂದರ್ಭದಲ್ಲಿ ಮಾವುತ ಮತ್ತು ಕಾವಾಡಿಗರ ಮಕ್ಕಳಿಗೆ ಆಟದ ಸಾಮಗ್ರಿಗಳನ್ನು ವಿತರಣೆ ಮಾಡಿದರು. ಇದೇ ವೇಳೆ ಅರಮನೆ ಆವರಣದಲ್ಲಿ ತೆರೆಯಲಾಗಿರುವ ತಾತ್ಕಾಲಿಕ ಆರೋಗ್ಯ ತಪಾಸಣೆ ಕೇಂದ್ರವನ್ನು ಸಚಿವರು ವೀಕ್ಷಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಈ ಬಾರಿ ಮೈಸೂರು ದಸರಾವನ್ನು ಅದ್ಧೂರಿಯಾಗಿ ಆಚರಿಸಲು ಸರ್ಕಾರ ಮತ್ತು ಜಿಲ್ಲಾಡಳಿತ ಸಜ್ಜಾಗಿದೆ. ದಸರಾಗೆ ಎಲ್ಲಾ ತಯಾರಿ ನಡೆಯುತ್ತಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳ ಪಟ್ಟಿ ನಾಳೆ ಸಂಜೆ ಅಂತಿಮವಾಗಲಿದೆ ಎಂದು ತಿಳಿಸಿದರು.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

5 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago