ಮೈಸೂರು : ಜಿಲ್ಲಾಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಅವರು ಇಂದು ದಸರೆ ಆನೆಗಳನ್ನು ಪಾಲನೆ, ಪೋಷಣೆ ಮಾಡುತ್ತಿರುವ ಕಾವಾಡಿಗರು ಹಾಗೂ ಮಾವುತರೊಟ್ಟಿಗೆ ಸಮಯವನ್ನು ಕಳೆದು ಅವರ ಕಾರ್ಯವನ್ನು ಪ್ರಶಂಸಿಸಿ ಯೋಗಕ್ಷೇಮ ವಿಚಾರಿಸಿದರು.
ಈ ಸಂದರ್ಭದಲ್ಲಿ ಮಾವುತ ಮತ್ತು ಕಾವಾಡಿಗರ ಮಕ್ಕಳಿಗೆ ಆಟದ ಸಾಮಗ್ರಿಗಳನ್ನು ವಿತರಣೆ ಮಾಡಿದರು. ಇದೇ ವೇಳೆ ಅರಮನೆ ಆವರಣದಲ್ಲಿ ತೆರೆಯಲಾಗಿರುವ ತಾತ್ಕಾಲಿಕ ಆರೋಗ್ಯ ತಪಾಸಣೆ ಕೇಂದ್ರವನ್ನು ಸಚಿವರು ವೀಕ್ಷಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಈ ಬಾರಿ ಮೈಸೂರು ದಸರಾವನ್ನು ಅದ್ಧೂರಿಯಾಗಿ ಆಚರಿಸಲು ಸರ್ಕಾರ ಮತ್ತು ಜಿಲ್ಲಾಡಳಿತ ಸಜ್ಜಾಗಿದೆ. ದಸರಾಗೆ ಎಲ್ಲಾ ತಯಾರಿ ನಡೆಯುತ್ತಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳ ಪಟ್ಟಿ ನಾಳೆ ಸಂಜೆ ಅಂತಿಮವಾಗಲಿದೆ ಎಂದು ತಿಳಿಸಿದರು.
ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್ಗಳನ್ನು ಚಾಲನೆ ಮಾಡುವ ಬಗ್ಗೆ…
ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…
ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ. ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…
ಪ್ರಶಾಂತ್ ಎಸ್. ಮೈಸೂರು: ಯಾವುದೋ ಕಾರಣಕ್ಕೆ ಮನಸ್ಸಿನ ಸ್ಥಿಮಿತ ಕಳೆದುಕೊಳ್ಳುವ ಬಹುತೇಕ ಮಂದಿ ಮನೆ ಹಾಗೂ ಕುಟುಂಬದವರಿಂದ ದೂರವಾಗುವುದು ಸಹಜ.…
ಗಿರೀಶ್ ಹುಣಸೂರು ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ದಾಖಲೆ ಫಲಿತಾಂಶ ಹಿನ್ನೆಲೆ ಮೈಸೂರು: ಶೈಕ್ಷಣಿಕ ವರ್ಷದ ಆರಂಭಕ್ಕೆ ದಿನಗಣನೆ ಆರಂಭ ವಾಗಿರುವ…
ಕೆ.ಬಿ.ರಮೇಶನಾಯಕ ೨ನೇ, ೪ನೇ ಶನಿವಾರ, ಭಾನುವಾರ ಬಾಗಿಲು ಹಾಕಿದರೆ ಶಿಸ್ತುಕ್ರಮ ಮೈಸೂರು: ವಾರದ ಭಾನುವಾರವೂ ಸೇರಿದಂತೆ ಸರ್ಕಾರಿ ರಜಾ ದಿನಗಳಂದು…