ಯಳಂದೂರು : ತಾಲ್ಲೂಕಿನ ಗಣಿಗನೂರು ಗ್ರಾಮದಲ್ಲಿ ಕೇವಲ ೧೫ ದಿನಗಳಿಂದಷ್ಟೆ ಸುರಿದಿದ್ದ ಬಾರಿ ಮಳಗೆ ತಾಲ್ಲೂಕಿನ ಹಲವು ಗ್ರಾಮಗಳು ಜಲಾವೃತವಾಗಿತ್ತು ಅದರಂತೆ ಗಣಿಗನೂರು ಗ್ರಾಮದಲ್ಲಿ ಸುವರ್ಣಾವತಿ ನದಿ ತಟದ ಮೇಲೆ ಇರುವ ಪರಿಣಾಮ ಗ್ರಾಮಕ್ಕೆ ನೀರು ನುಗ್ಗಿತ್ತು ಪರಿಣಾಮ ತಾಲ್ಲೂಕು ಆಡಳಿತ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವರದಿ ತಯಾರಿಸಿ ಪರಹಾರವನ್ನು ವಿತರಣೆ ಮಾಡಲಾಗಿತ್ತು.
ಈ ಸಂದರ್ಭದಲ್ಲಿ ರಾಜ್ಯ ಕಂದಾಯ ಇಲಾಖೆ ಸಚಿವರಾದ ಆರ್. ಅಶೋಕ್ ಅವರು ಸ್ಥಳ ಪರಿಶೀಲಿಸಿ ಪರಹಾರ ಚೆಕ್ ವಿತರಣೆ ಮಾಡಿದ್ದರು ಹಾಗೂ ನದಿಯ ನೀರು ಗ್ರಾಮಕ್ಕೆ ನುಗ್ಗದಂತೆ ಶಾಸ್ವತ ಪರಿಹಾರಕ್ಕಾಗಿ ಕಾಲುವೆ ನಿರ್ಮಾಣಕ್ಕಾಗಿ 50 ಲಕ್ಷ ವೆಚ್ಚದಲ್ಲಿ ಕಾಲುವೆ ನಿರ್ಮಾಣ ಮಾಡಿ ಶಾಸ್ವತ ಪರಿಹಾರ ಒದಗಿಸುವ ಕ್ರಮಕ್ಕಾಗಿ ಶೀಘ್ರವಾಗಿ ಕಾಮಗಾರಿಗೆ ಅನುಮೋದಿಸಲಾಗಿತ್ತು ಆದರೆ ಕಾಮಗಾರಿ ನಡೆಸುವ ಭರದಲ್ಲಿ ಟೆಂಡರ್ ಗುತ್ತಿಗೆದಾರ ಮತ್ತು ನೀರಾವರಿ ಇಲಾಖೆಯ ಇಂಜಿನಿಯರ್ ರವರ ನಿರ್ಲಕ್ಷ್ಯ ಮತ್ತು ಲಾಭಂಶ ಪಡೆಯುವ ಉದ್ದೇಶದಿಂದ ಅತ್ಯಂತ ಕಳಪೆಗಾರಿಯನ್ನು ನಡೆಸಿ ಹೋಗಿದ್ದರು ಆದರೆ ಕೆಲಸ ಮುಗಿಸಿ ಹೋದ 15 ದಿನದಲ್ಲೆ ಕೆಲಸ ನಡೆಸಿದ ಸ್ಥಳದ ನಿಜ ಬಣ್ಣ ಬಯಲಾಗಿ ಗ್ರಾಮಸ್ಥರ ಕೆಂಗಣ್ಣಿಗೆ ಗುರಿಯಾಗಿ ಕಳಪೆ ಗುಣಮಟ್ಟ ಕಾಮಗಾರಿ ನಡೆಸಿರುವವರ ವಿರುದ್ಧದ ಸೂಕ್ತ ಕ್ರಮವನ್ನು ಕೈಗೊಂಡು ಕಾಲುವೆ ಕೆಲಸವನ್ನು ರಿ ಟೆಂಡರ್ ಮಾಡಿ ಅಚ್ಚುಕಟ್ಟಾಗಿ ಕೆಲಸ ಮಾಡಿಕೊಡಬೇಕೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ
ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಚಿರು, ಓಮಿನಿ ಕುಮಾರ್, ಪ್ರಭುಸ್ವಾಮಿ ರಂಗಸ್ವಾಮಿ, ಚಂದ್ರು, ರಮೇಶ್ ನಾಯಕ, ಸೇರಿದಂತೆ ಗ್ರಾಮದ ಯಾಜಮಾನರುಗಳು ಹಾಜರಿದ್ದು.
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…