ಜಿಲ್ಲೆಗಳು

ಕಾವೇರಿ ನೀರಾವರಿ ನಿಗಮ ಇಲಾಖೆಯಿಂದ ಕಳಪೆ ಕಾಮಗಾರಿ

ಯಳಂದೂರು : ತಾಲ್ಲೂಕಿನ ಗಣಿಗನೂರು ಗ್ರಾಮದಲ್ಲಿ ಕೇವಲ ೧೫ ದಿನಗಳಿಂದಷ್ಟೆ ಸುರಿದಿದ್ದ ಬಾರಿ ಮಳಗೆ ತಾಲ್ಲೂಕಿನ ಹಲವು ಗ್ರಾಮಗಳು ಜಲಾವೃತವಾಗಿತ್ತು ಅದರಂತೆ ಗಣಿಗನೂರು ಗ್ರಾಮದಲ್ಲಿ ಸುವರ್ಣಾವತಿ ನದಿ ತಟದ ಮೇಲೆ ಇರುವ ಪರಿಣಾಮ ಗ್ರಾಮಕ್ಕೆ ನೀರು ನುಗ್ಗಿತ್ತು ಪರಿಣಾಮ ತಾಲ್ಲೂಕು ಆಡಳಿತ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವರದಿ ತಯಾರಿಸಿ ಪರಹಾರವನ್ನು ವಿತರಣೆ ಮಾಡಲಾಗಿತ್ತು.

ಈ ಸಂದರ್ಭದಲ್ಲಿ ರಾಜ್ಯ ಕಂದಾಯ ಇಲಾಖೆ ಸಚಿವರಾದ ಆರ್. ಅಶೋಕ್ ಅವರು ಸ್ಥಳ ಪರಿಶೀಲಿಸಿ ಪರಹಾರ ಚೆಕ್ ವಿತರಣೆ ಮಾಡಿದ್ದರು ಹಾಗೂ ನದಿಯ ನೀರು ಗ್ರಾಮಕ್ಕೆ ನುಗ್ಗದಂತೆ ಶಾಸ್ವತ ಪರಿಹಾರಕ್ಕಾಗಿ ಕಾಲುವೆ ನಿರ್ಮಾಣಕ್ಕಾಗಿ 50 ಲಕ್ಷ ವೆಚ್ಚದಲ್ಲಿ ಕಾಲುವೆ ನಿರ್ಮಾಣ ಮಾಡಿ ಶಾಸ್ವತ ಪರಿಹಾರ ಒದಗಿಸುವ ಕ್ರಮಕ್ಕಾಗಿ ಶೀಘ್ರವಾಗಿ ಕಾಮಗಾರಿಗೆ ಅನುಮೋದಿಸಲಾಗಿತ್ತು ಆದರೆ ಕಾಮಗಾರಿ ನಡೆಸುವ ಭರದಲ್ಲಿ ಟೆಂಡರ್ ಗುತ್ತಿಗೆದಾರ ಮತ್ತು ನೀರಾವರಿ ಇಲಾಖೆಯ ಇಂಜಿನಿಯರ್ ರವರ ನಿರ್ಲಕ್ಷ್ಯ ಮತ್ತು ಲಾಭಂಶ ಪಡೆಯುವ ಉದ್ದೇಶದಿಂದ ಅತ್ಯಂತ ಕಳಪೆಗಾರಿಯನ್ನು ನಡೆಸಿ ಹೋಗಿದ್ದರು ಆದರೆ ಕೆಲಸ ಮುಗಿಸಿ ಹೋದ 15 ದಿನದಲ್ಲೆ ಕೆಲಸ ನಡೆಸಿದ ಸ್ಥಳದ ನಿಜ ಬಣ್ಣ ಬಯಲಾಗಿ ಗ್ರಾಮಸ್ಥರ ಕೆಂಗಣ್ಣಿಗೆ ಗುರಿಯಾಗಿ ಕಳಪೆ ಗುಣಮಟ್ಟ ಕಾಮಗಾರಿ ನಡೆಸಿರುವವರ ವಿರುದ್ಧದ ಸೂಕ್ತ ಕ್ರಮವನ್ನು ಕೈಗೊಂಡು ಕಾಲುವೆ ಕೆಲಸವನ್ನು ರಿ ಟೆಂಡರ್ ಮಾಡಿ ಅಚ್ಚುಕಟ್ಟಾಗಿ ಕೆಲಸ ಮಾಡಿಕೊಡಬೇಕೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ
ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಚಿರು, ಓಮಿನಿ ಕುಮಾರ್, ಪ್ರಭುಸ್ವಾಮಿ ರಂಗಸ್ವಾಮಿ, ಚಂದ್ರು, ರಮೇಶ್ ನಾಯಕ, ಸೇರಿದಂತೆ ಗ್ರಾಮದ ಯಾಜಮಾನರುಗಳು ಹಾಜರಿದ್ದು.

andolanait

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

7 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

7 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

7 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

7 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

8 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

8 hours ago