ಯಳಂದೂರು : ತಾಲ್ಲೂಕಿನ ಗಣಿಗನೂರು ಗ್ರಾಮದಲ್ಲಿ ಕೇವಲ ೧೫ ದಿನಗಳಿಂದಷ್ಟೆ ಸುರಿದಿದ್ದ ಬಾರಿ ಮಳಗೆ ತಾಲ್ಲೂಕಿನ ಹಲವು ಗ್ರಾಮಗಳು ಜಲಾವೃತವಾಗಿತ್ತು ಅದರಂತೆ ಗಣಿಗನೂರು ಗ್ರಾಮದಲ್ಲಿ ಸುವರ್ಣಾವತಿ ನದಿ ತಟದ ಮೇಲೆ ಇರುವ ಪರಿಣಾಮ ಗ್ರಾಮಕ್ಕೆ ನೀರು ನುಗ್ಗಿತ್ತು ಪರಿಣಾಮ ತಾಲ್ಲೂಕು ಆಡಳಿತ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವರದಿ ತಯಾರಿಸಿ ಪರಹಾರವನ್ನು ವಿತರಣೆ ಮಾಡಲಾಗಿತ್ತು.
ಈ ಸಂದರ್ಭದಲ್ಲಿ ರಾಜ್ಯ ಕಂದಾಯ ಇಲಾಖೆ ಸಚಿವರಾದ ಆರ್. ಅಶೋಕ್ ಅವರು ಸ್ಥಳ ಪರಿಶೀಲಿಸಿ ಪರಹಾರ ಚೆಕ್ ವಿತರಣೆ ಮಾಡಿದ್ದರು ಹಾಗೂ ನದಿಯ ನೀರು ಗ್ರಾಮಕ್ಕೆ ನುಗ್ಗದಂತೆ ಶಾಸ್ವತ ಪರಿಹಾರಕ್ಕಾಗಿ ಕಾಲುವೆ ನಿರ್ಮಾಣಕ್ಕಾಗಿ 50 ಲಕ್ಷ ವೆಚ್ಚದಲ್ಲಿ ಕಾಲುವೆ ನಿರ್ಮಾಣ ಮಾಡಿ ಶಾಸ್ವತ ಪರಿಹಾರ ಒದಗಿಸುವ ಕ್ರಮಕ್ಕಾಗಿ ಶೀಘ್ರವಾಗಿ ಕಾಮಗಾರಿಗೆ ಅನುಮೋದಿಸಲಾಗಿತ್ತು ಆದರೆ ಕಾಮಗಾರಿ ನಡೆಸುವ ಭರದಲ್ಲಿ ಟೆಂಡರ್ ಗುತ್ತಿಗೆದಾರ ಮತ್ತು ನೀರಾವರಿ ಇಲಾಖೆಯ ಇಂಜಿನಿಯರ್ ರವರ ನಿರ್ಲಕ್ಷ್ಯ ಮತ್ತು ಲಾಭಂಶ ಪಡೆಯುವ ಉದ್ದೇಶದಿಂದ ಅತ್ಯಂತ ಕಳಪೆಗಾರಿಯನ್ನು ನಡೆಸಿ ಹೋಗಿದ್ದರು ಆದರೆ ಕೆಲಸ ಮುಗಿಸಿ ಹೋದ 15 ದಿನದಲ್ಲೆ ಕೆಲಸ ನಡೆಸಿದ ಸ್ಥಳದ ನಿಜ ಬಣ್ಣ ಬಯಲಾಗಿ ಗ್ರಾಮಸ್ಥರ ಕೆಂಗಣ್ಣಿಗೆ ಗುರಿಯಾಗಿ ಕಳಪೆ ಗುಣಮಟ್ಟ ಕಾಮಗಾರಿ ನಡೆಸಿರುವವರ ವಿರುದ್ಧದ ಸೂಕ್ತ ಕ್ರಮವನ್ನು ಕೈಗೊಂಡು ಕಾಲುವೆ ಕೆಲಸವನ್ನು ರಿ ಟೆಂಡರ್ ಮಾಡಿ ಅಚ್ಚುಕಟ್ಟಾಗಿ ಕೆಲಸ ಮಾಡಿಕೊಡಬೇಕೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ
ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಚಿರು, ಓಮಿನಿ ಕುಮಾರ್, ಪ್ರಭುಸ್ವಾಮಿ ರಂಗಸ್ವಾಮಿ, ಚಂದ್ರು, ರಮೇಶ್ ನಾಯಕ, ಸೇರಿದಂತೆ ಗ್ರಾಮದ ಯಾಜಮಾನರುಗಳು ಹಾಜರಿದ್ದು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…