ಜಿಲ್ಲೆಗಳು

ಕಾವೇರಿ ನೀರಾವರಿ ನಿಗಮ ಇಲಾಖೆಯಿಂದ ಕಳಪೆ ಕಾಮಗಾರಿ

ಯಳಂದೂರು : ತಾಲ್ಲೂಕಿನ ಗಣಿಗನೂರು ಗ್ರಾಮದಲ್ಲಿ ಕೇವಲ ೧೫ ದಿನಗಳಿಂದಷ್ಟೆ ಸುರಿದಿದ್ದ ಬಾರಿ ಮಳಗೆ ತಾಲ್ಲೂಕಿನ ಹಲವು ಗ್ರಾಮಗಳು ಜಲಾವೃತವಾಗಿತ್ತು ಅದರಂತೆ ಗಣಿಗನೂರು ಗ್ರಾಮದಲ್ಲಿ ಸುವರ್ಣಾವತಿ ನದಿ ತಟದ ಮೇಲೆ ಇರುವ ಪರಿಣಾಮ ಗ್ರಾಮಕ್ಕೆ ನೀರು ನುಗ್ಗಿತ್ತು ಪರಿಣಾಮ ತಾಲ್ಲೂಕು ಆಡಳಿತ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವರದಿ ತಯಾರಿಸಿ ಪರಹಾರವನ್ನು ವಿತರಣೆ ಮಾಡಲಾಗಿತ್ತು.

ಈ ಸಂದರ್ಭದಲ್ಲಿ ರಾಜ್ಯ ಕಂದಾಯ ಇಲಾಖೆ ಸಚಿವರಾದ ಆರ್. ಅಶೋಕ್ ಅವರು ಸ್ಥಳ ಪರಿಶೀಲಿಸಿ ಪರಹಾರ ಚೆಕ್ ವಿತರಣೆ ಮಾಡಿದ್ದರು ಹಾಗೂ ನದಿಯ ನೀರು ಗ್ರಾಮಕ್ಕೆ ನುಗ್ಗದಂತೆ ಶಾಸ್ವತ ಪರಿಹಾರಕ್ಕಾಗಿ ಕಾಲುವೆ ನಿರ್ಮಾಣಕ್ಕಾಗಿ 50 ಲಕ್ಷ ವೆಚ್ಚದಲ್ಲಿ ಕಾಲುವೆ ನಿರ್ಮಾಣ ಮಾಡಿ ಶಾಸ್ವತ ಪರಿಹಾರ ಒದಗಿಸುವ ಕ್ರಮಕ್ಕಾಗಿ ಶೀಘ್ರವಾಗಿ ಕಾಮಗಾರಿಗೆ ಅನುಮೋದಿಸಲಾಗಿತ್ತು ಆದರೆ ಕಾಮಗಾರಿ ನಡೆಸುವ ಭರದಲ್ಲಿ ಟೆಂಡರ್ ಗುತ್ತಿಗೆದಾರ ಮತ್ತು ನೀರಾವರಿ ಇಲಾಖೆಯ ಇಂಜಿನಿಯರ್ ರವರ ನಿರ್ಲಕ್ಷ್ಯ ಮತ್ತು ಲಾಭಂಶ ಪಡೆಯುವ ಉದ್ದೇಶದಿಂದ ಅತ್ಯಂತ ಕಳಪೆಗಾರಿಯನ್ನು ನಡೆಸಿ ಹೋಗಿದ್ದರು ಆದರೆ ಕೆಲಸ ಮುಗಿಸಿ ಹೋದ 15 ದಿನದಲ್ಲೆ ಕೆಲಸ ನಡೆಸಿದ ಸ್ಥಳದ ನಿಜ ಬಣ್ಣ ಬಯಲಾಗಿ ಗ್ರಾಮಸ್ಥರ ಕೆಂಗಣ್ಣಿಗೆ ಗುರಿಯಾಗಿ ಕಳಪೆ ಗುಣಮಟ್ಟ ಕಾಮಗಾರಿ ನಡೆಸಿರುವವರ ವಿರುದ್ಧದ ಸೂಕ್ತ ಕ್ರಮವನ್ನು ಕೈಗೊಂಡು ಕಾಲುವೆ ಕೆಲಸವನ್ನು ರಿ ಟೆಂಡರ್ ಮಾಡಿ ಅಚ್ಚುಕಟ್ಟಾಗಿ ಕೆಲಸ ಮಾಡಿಕೊಡಬೇಕೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ
ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಚಿರು, ಓಮಿನಿ ಕುಮಾರ್, ಪ್ರಭುಸ್ವಾಮಿ ರಂಗಸ್ವಾಮಿ, ಚಂದ್ರು, ರಮೇಶ್ ನಾಯಕ, ಸೇರಿದಂತೆ ಗ್ರಾಮದ ಯಾಜಮಾನರುಗಳು ಹಾಜರಿದ್ದು.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

2 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

2 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

2 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

2 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

2 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

2 hours ago