ಜಿಲ್ಲೆಗಳು

ಕಬಿನಿ ಕುಡಿಯುವ ನೀರು ಸೌಲಭ್ಯಕ್ಕೆ ಒತ್ತಾಯಿಸಿ ಜಿಟಿಡಿ ಗೆ ಮನವಿ

ಮೈಸೂರು: ಮೈಸೂರು ಯೂನಿವರ್ಸಿಟಿ ಲೇಔಟ್ ನಿವಾಸಿಗಳು ನಮ್ಮ ಬಡಾವಣೆಗೆ ಕಬಿನಿ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸುವಂತೆ ಶಾಸಕ ಜಿಟಿ ದೇವೇಗೌಡ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ. 

 ಇದಕ್ಕೆ ಪೂರಕವಾಗಿ ನೀರಿನ ಪೂರೈಕೆಗೆ ಅಗತ್ಯ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಶಾಸಕ ಜಿಟಿಡಿ ಸೂಚಿಸಿದರು. ಈ ಸಂದರ್ಭದಲ್ಲಿ ನಿವೃತ್ತ ಪ್ರಾಧ್ಯಾಪಕ ನಾಣಯ್ಯ ಸಂಘದ ನೇತೃತ್ವ ವಹಿಸಿದ್ದರು.

andolanait

Recent Posts

ಸ್ಪಾಮ್‌ ಕರೆಗಳ ಕಾಟವೇ? TRAI DND ಅಥವಾ 1909ಗೆ ಕರೆಮಾಡಿ

ಮೈಸೂರು : ಸ್ಪಾಮ್ ಕರೆಗಳ ಮೂಲಕ ಡಿಜಿಟಲ್ ಅರೆಸ್ಟ್ ಹಾಗೂ ಡಿಜಿಟಲ್ ವಂಚನೆ ಮಾಡುತ್ತಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಫೋನಿನ ಕಾಲಿಂಗ್…

10 mins ago

ಹುಲಿ ಹತ್ಯೆ ಪ್ರಕರಣ : ಮತ್ತೇ ನಾಲ್ವರ ಬಂಧನ

ಹನೂರು : ಮಲೆ ಮಹದೇಶ್ವರ ವನ್ಯಜೀವಿಧಾಮದ ಹನೂರು ವಲಯ ವ್ಯಾಪ್ತಿಯ ಪಚ್ಚೆ ದೊಡ್ಡಿ ಗ್ರಾಮದ ಸಮೀಪ ಹುಲಿ ಕೊಂದು ಮೂರು…

31 mins ago

ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಪ್ಲಾಸ್ಟಿಕ್‌ ಗೋದಾಮು

ಮಳವಳ್ಳಿ : ಪ್ಲಾಸ್ಟಿಕ್‌ ಗೋದಾಮಿಗೆ ಆಕಸ್ಮಿಕ ಬೆಂಕಿ ಬಿದ್ದು ಲಕ್ಷಾಂತರ ಮೌಲ್ಯದ ಹಳೆ ಪ್ಲಾಸ್ಟಿಕ್‌ ಭಸ್ಮವಾಗಿರುವ ಘಟನೆ ಶುಕ್ರವಾರ ತಡರಾತ್ರಿ…

2 hours ago

ಅಭಿಯೋಜಕರ ಅಕಾಡೆಮಿ ಸ್ಥಾಪನೆ : ಸಿಎಂ ಭರವಸೆ

ಬೆಂಗಳೂರು : ಅಸಮಾನತೆಯಿರುವ ಸಮಾಜದಲ್ಲಿ ಬಡವ, ಬಲ್ಲಿದ ಎನ್ನದೇ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಸಮಾನತೆ, ನ್ಯಾಯ ಒದಗಿಸುವುದು ನಮ್ಮೆಲ್ಲರ ಕರ್ತವ್ಯ…

2 hours ago

ಇರಾನ್ ಆರ್ಥಿಕ ಬಿಕ್ಕಟ್ಟು | 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ ; 200ಕ್ಕೂ ಹೆಚ್ಚು ಮಂದಿ ಬಲಿ

ಟೆಹ್ರಾನ್ : ಇರಾನ್ ಸರ್ಕಾರದ ವಿರುದ್ದ ಜನಾಕ್ರೋಶ ಭುಗಿಲೆದಿದ್ದು, ಸುಮಾರು 13 ದಿನಗಳಿಂದ ಜನಖರು ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತಿದ್ದಾರೆ.…

3 hours ago

ಹುಲಿ ದಾಳಿಗೆ ಹಸು ಗಾಯ ; ಟೈರ್‌ಗೆ ಬೆಂಕಿ ಹಚ್ಚಿ ರೈತರ ಆಕ್ರೋಶ

ಹುಣಸೂರು : ತಾಲ್ಲೂಕಿನ ಹೊಸಕೋಟೆ ಗ್ರಾಮದ ಗೋಪಾಲಯ್ಯ ಅವರ ಹಸು ಜಮೀನಿನಲ್ಲಿ ಮೇಯುವ ಸಮಯದಲ್ಲಿ ಹಸುವಿನ ಮೇಲೆ ಹುಲಿ ದಾಳಿ…

3 hours ago