ವೀರನಹೊಸಹಳ್ಳಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ಅನೇಕೂರು ವನ್ಯಜೀವಿ ವಲಯದಲ್ಲಿ ಗುಂಡೇಟಿನಿಂದ ಕಾಡುಕೋಣ ಸಾವಿಗೀಡಾಗಿರುವ ಘಟನೆ ನಡೆದಿದೆ.
ದೇವಮಟ್ಟ ಶಾಖೆಯ ಸಿಂಗನೂರು ಗಸ್ತಿನ ಮೈಸೂರು- ಗೋಣಿಕೊಪ್ಪ ಹೆದ್ದಾರಿಯ ರಸ್ತೆ ಬದಿಯಲ್ಲಿ ಮಂಗಳವಾರ ಬೆಳಿಗ್ಗೆ ಅಂದಾಜು 8 ವರ್ಷದ ಕಾಡುಕೋಣ ಅನುಮಾನಾಸ್ಪದವಾಗಿ ಮೃತಪಟ್ಟಿದೆ.
ಸ್ಥಳಕ್ಕೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು, ಅರಣ್ಯಾಧಿಕಾರಿಗಳು, ಪಶುವೈದ್ಯಾಧಿಕಾರಿಗಳು, ವಲಯ ಅರಣ್ಯಾಧಿಕಾರಿ, ದೇವಮಚ್ಚಿ, ಶಾಖೆ, ಎಸ್.ಟಿ.ಪಿ.ಎಫ್. ಸಿಬ್ಬಂದಿ ಹಾಗೂ ಅರಣ್ಯ ರಕ್ಷಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ನಂತರ ಗುಂಡೇಟಿನಿಂದ ಕಾಡುಕೋಣ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ನಂತರ ಕಾಡುಕೋಣದ ಮರಣೋತ್ತರ ಪರೀಕ್ಷೆ ನಡೆಸಿದ್ದು, ಆರೋಪಿಗಳ ಪತ್ತೆಗಾಗಿ ತನಿಖೆ ಕೈಗೊಳ್ಳಲಾಗಿದೆ ಎಂದು ಇಲಾಖೆಯವರು ತಿಳಿಸಿದ್ದಾರೆ.
ಮೈಸೂರು: ಕಾನೂನು ಬಾಹಿರವಾಗಿ ಸಿ.ಎ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ನಾಗೇಂದ್ರ ಎಂಬುವವರು…
ನಂಜನಗೂಡು: ವರುಣ ಕ್ಷೇತ್ರ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರವನ್ನು ಸಂಪರ್ಕಿಸಲು ಕಪಿಲಾ ನದಿಗೆ ಮತ್ತೊಂದು ಸೇತುವೆ ಮಂಜೂರಾಗಿದೆ. ತಾಲ್ಲೂಕಿನ ನಂಜನಗೂಡು-ಹುಲ್ಲಹಳ್ಳಿ…
ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಭಾರೀ ಸಂಕಷ್ಟ ಎದುರಾಗಿದೆ ಎಂಬ ಮಾಹಿತಿ…
ಮೈಸೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಕೋರ್ಸ್ಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ…
ಅಮಿತ್ ಶಾ, ಅಜಿತ್ ದೋವಲ್ ಮೇಲೆಯೂ ಆರೋಪ ಡಿ.ವಿ.ರಾಜಶೇಖರ ಖಾಲಿಸ್ತಾನ್ ಉಗ್ರವಾದಿ ನಾಯಕ ಹರದೀಪ್ ಸಿಂಗ್ ನಿಜ್ಜರ್ ಹತ್ಯೆಯ ನಂತರದ…
ಮೂಲ : ಪೂಜ ಹರೀಶ್, ಮೈಸೂರು ಅನುವಾದ: ಎನ್.ನರಸಿಂಹಸ್ವಾಮಿ, ನಾಗಮಂಗಲ ಜೀವನ ಒಂದು ಸೈಕಲ್ ಸವಾರಿಯಂತೆ, ಆಯ ತಪ್ಪದಿರಲು ಮುಂದೆ…