ಮೈಸೂರು: ನಗರ ಬಿಜೆಪಿ ಕಾರ್ಯಾಲಯದಲ್ಲಿ ವಿಜೃಂಭಣೆಯಿಂದ ಕನಕದಾಸರ ೫೩೫ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು…
ನಂತರ ಮಹಾ ಪೌರ ಶಿವಕುಮಾರ್ ಮಾತನಾಡಿ ದಾಸರ ಪದಗಳು ಹಾಗೂ ಸಾಹಿತ್ಯದ ಮೂಲಕ ವಿಶ್ವಕ್ಕೆ ಮಾದರಿ ಯಾದವರು ಕನಕದಾಸರು ಕರ್ನಾಟಕದಲ್ಲಿ ಸರ್ಕಾರಿ ಗೌರವ ಕೊಟ್ಟಿದ್ದು ಯಡಿಯೂರಪ್ಪ ನೇತೃತ್ವದ ಬಿ.ಜೆ.ಪಿ.ಸರ್ಕಾರ ಇಂತಹ ಮಹಾನ್ ಪುರುಷರ ಹೆಸರಿನಲ್ಲಿ ಪ್ರಾಧಿಕಾರ ರಚನೆ ಮಾಡಿ ಅವರ ಸಾಹಿತ್ಯ ಭಂಡಾರವನ್ನು ಹಾಗೂ ಅವರ ತತ್ವ ಸಿದ್ದಾಂತವನ್ನು ಸಾರ್ವಜನಿಕ ರಿಗೆ ತಿಳಿಸುತ್ತಿರುವುದು ಸಂತೋಷ ದ ವಿಚಾರ ಎಂದು ತಿಳಿಸಿದರು.
ಈ ಸಂಧರ್ಭದಲ್ಲಿ ಉಪಮೇಯರ್ ಡಾ.ರೂಪ,ರಾಜ್ಯ ಪ್ರದಾನ ಕಾರ್ಯದರ್ಶಿ ಸುರೇಶ್ ಬಾಬಣ್ಣ, ನಗರ ಪಾಲಿಕೆ ಸದಸ್ಯರಾದ ಜಗದೀಶ್ ಹಿಂದುಳಿದ ವರ್ಗಗಳ ಮೊರ್ಚಾದ ಅಧ್ಯಕ್ಷರಾದ ಜೋಗಿಮಂಜು,ಚಾಮುಂಡೇಶ್ವರಿ ನಗರ ಮಂಡಲ ಅಧ್ಯಕ್ಷ ಬಿ.ಎಂ.ರಘು,ಚಿಕ್ಕಮ್ಮ ಬಸವರಾಜ್, ಕಮಲಮ್ಮ, ಪೂರ್ಣಿಮಾ,ಹೇಮ ಗಂಗಪ್ಪ,ಪ್ರಧಾನ ಕಾರ್ಯದರ್ಶಿ ಗೋಪಾಲ್, ಅಭಿಲಾಷ್,ಪ್ರಸಾದ್,ರಾಜೇಂದ್ರ, ಗೋಕುಲ್ ಗೊವರ್ದನ್, ರವಿತೇಜ,ಕೇಬಲ್ ಮಹೇಶ್, ಶಿವರಾಜ್, ಹರೀಶ್ , ರಮೇಶ್ ಹಿರಿಯಣ್ಣ, ಶರತ್,ರಾಜು ಮುಂತಾದವರು ಇದ್ದರು…
ಚೆನ್ನೈ : ಏಪ್ರಿಲ್ 23 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಮತ್ತು ಪ್ರತಿಸ್ಪರ್ಧಿ ಟಿವಿಕೆ…
ಮಡಿಕೇರಿ : ಸರ್ಕಾರಿ ಬಸ್ವೊಂದು ನಿಯಂತ್ರಣ ತಪ್ಪಿ ಬಸ್ ನಿಲ್ದಾಣದಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಗರದ ಕೆಎಸ್ಆರ್ಟಿಸಿ ಬಸ್…
ವಿಶಾಖಪಟ್ಟಣ : ಭಾರತೀಯ ನೌಕಾಪಡೆಯ ಅಧಿಕಾರಿಯೊಬ್ಬರು ತನ್ನ ಪ್ರೇಯಸಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡಾಗಿ ಕತ್ತರಿಸಿ ಫ್ರಿಡ್ಜ್ನಲ್ಲಿಟ್ಟಿದ್ದಾನೆ. ಅಲ್ಲದೇ,…
ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್.8ರಿಂದ ಪ್ರಾರಂಭವಾಗಲಿದೆ. ರಾಜ್ಯದ ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ…
ಬೆಂಗಳೂರು: ಶಾಸಕರು ಐಪಿಎಲ್ ಟಿಕೆಟ್ ಕೇಳೋದು ತಪ್ಪು. ಐಪಿಎಲ್ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್ ತಗೋಳಿ ಎಂದು ಮಾಜಿ…
ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಐದು ದಿನಗಳ ಕಾಲ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…