ಜಿಲ್ಲೆಗಳು

ಕನಕದಾಸರ ಸಾಹಿತ್ಯ ವಿಶ್ವದ ಮನುಕುಲಕ್ಕೆ ಮಾದರಿ: ಮೇಯರ್ ಶಿವಕುಮಾರ್

ಮೈಸೂರು: ನಗರ ಬಿಜೆಪಿ ಕಾರ್ಯಾಲಯದಲ್ಲಿ ವಿಜೃಂಭಣೆಯಿಂದ ಕನಕದಾಸರ ೫೩೫ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು…

ನಂತರ ಮಹಾ ಪೌರ ಶಿವಕುಮಾರ್ ಮಾತನಾಡಿ ದಾಸರ ಪದಗಳು ಹಾಗೂ ಸಾಹಿತ್ಯದ ಮೂಲಕ ವಿಶ್ವಕ್ಕೆ ಮಾದರಿ ಯಾದವರು ಕನಕದಾಸರು ಕರ್ನಾಟಕದಲ್ಲಿ ಸರ್ಕಾರಿ ಗೌರವ ಕೊಟ್ಟಿದ್ದು ಯಡಿಯೂರಪ್ಪ ನೇತೃತ್ವದ ಬಿ.ಜೆ.ಪಿ.ಸರ್ಕಾರ ಇಂತಹ ಮಹಾನ್ ಪುರುಷರ ಹೆಸರಿನಲ್ಲಿ ಪ್ರಾಧಿಕಾರ ರಚನೆ ಮಾಡಿ ಅವರ ಸಾಹಿತ್ಯ ಭಂಡಾರವನ್ನು ಹಾಗೂ ಅವರ ತತ್ವ ಸಿದ್ದಾಂತವನ್ನು ಸಾರ್ವಜನಿಕ ರಿಗೆ ತಿಳಿಸುತ್ತಿರುವುದು ಸಂತೋಷ ದ ವಿಚಾರ ಎಂದು ತಿಳಿಸಿದರು.

ಈ ಸಂಧರ್ಭದಲ್ಲಿ ಉಪಮೇಯರ್ ಡಾ.ರೂಪ,ರಾಜ್ಯ ಪ್ರದಾನ ಕಾರ್ಯದರ್ಶಿ ಸುರೇಶ್ ಬಾಬಣ್ಣ, ನಗರ ಪಾಲಿಕೆ ಸದಸ್ಯರಾದ ಜಗದೀಶ್ ಹಿಂದುಳಿದ ವರ್ಗಗಳ ಮೊರ್ಚಾದ ಅಧ್ಯಕ್ಷರಾದ ಜೋಗಿಮಂಜು,ಚಾಮುಂಡೇಶ್ವರಿ ನಗರ ಮಂಡಲ ಅಧ್ಯಕ್ಷ ಬಿ.ಎಂ.ರಘು,ಚಿಕ್ಕಮ್ಮ ಬಸವರಾಜ್, ಕಮಲಮ್ಮ, ಪೂರ್ಣಿಮಾ,ಹೇಮ ಗಂಗಪ್ಪ,ಪ್ರಧಾನ ಕಾರ್ಯದರ್ಶಿ ಗೋಪಾಲ್‌, ಅಭಿಲಾಷ್,ಪ್ರಸಾದ್,ರಾಜೇಂದ್ರ, ಗೋಕುಲ್ ಗೊವರ್ದನ್, ರವಿತೇಜ,ಕೇಬಲ್‌ ಮಹೇಶ್, ಶಿವರಾಜ್, ಹರೀಶ್ , ರಮೇಶ್ ಹಿರಿಯಣ್ಣ, ಶರತ್,ರಾಜು ಮುಂತಾದವರು ಇದ್ದರು…

andolana

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

5 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

6 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

7 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

7 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

7 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

7 hours ago