ಜಿಲ್ಲೆಗಳು

ಕನಕದಾಸರ ಸಾಹಿತ್ಯ ವಿಶ್ವದ ಮನುಕುಲಕ್ಕೆ ಮಾದರಿ: ಮೇಯರ್ ಶಿವಕುಮಾರ್

ಮೈಸೂರು: ನಗರ ಬಿಜೆಪಿ ಕಾರ್ಯಾಲಯದಲ್ಲಿ ವಿಜೃಂಭಣೆಯಿಂದ ಕನಕದಾಸರ ೫೩೫ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು…

ನಂತರ ಮಹಾ ಪೌರ ಶಿವಕುಮಾರ್ ಮಾತನಾಡಿ ದಾಸರ ಪದಗಳು ಹಾಗೂ ಸಾಹಿತ್ಯದ ಮೂಲಕ ವಿಶ್ವಕ್ಕೆ ಮಾದರಿ ಯಾದವರು ಕನಕದಾಸರು ಕರ್ನಾಟಕದಲ್ಲಿ ಸರ್ಕಾರಿ ಗೌರವ ಕೊಟ್ಟಿದ್ದು ಯಡಿಯೂರಪ್ಪ ನೇತೃತ್ವದ ಬಿ.ಜೆ.ಪಿ.ಸರ್ಕಾರ ಇಂತಹ ಮಹಾನ್ ಪುರುಷರ ಹೆಸರಿನಲ್ಲಿ ಪ್ರಾಧಿಕಾರ ರಚನೆ ಮಾಡಿ ಅವರ ಸಾಹಿತ್ಯ ಭಂಡಾರವನ್ನು ಹಾಗೂ ಅವರ ತತ್ವ ಸಿದ್ದಾಂತವನ್ನು ಸಾರ್ವಜನಿಕ ರಿಗೆ ತಿಳಿಸುತ್ತಿರುವುದು ಸಂತೋಷ ದ ವಿಚಾರ ಎಂದು ತಿಳಿಸಿದರು.

ಈ ಸಂಧರ್ಭದಲ್ಲಿ ಉಪಮೇಯರ್ ಡಾ.ರೂಪ,ರಾಜ್ಯ ಪ್ರದಾನ ಕಾರ್ಯದರ್ಶಿ ಸುರೇಶ್ ಬಾಬಣ್ಣ, ನಗರ ಪಾಲಿಕೆ ಸದಸ್ಯರಾದ ಜಗದೀಶ್ ಹಿಂದುಳಿದ ವರ್ಗಗಳ ಮೊರ್ಚಾದ ಅಧ್ಯಕ್ಷರಾದ ಜೋಗಿಮಂಜು,ಚಾಮುಂಡೇಶ್ವರಿ ನಗರ ಮಂಡಲ ಅಧ್ಯಕ್ಷ ಬಿ.ಎಂ.ರಘು,ಚಿಕ್ಕಮ್ಮ ಬಸವರಾಜ್, ಕಮಲಮ್ಮ, ಪೂರ್ಣಿಮಾ,ಹೇಮ ಗಂಗಪ್ಪ,ಪ್ರಧಾನ ಕಾರ್ಯದರ್ಶಿ ಗೋಪಾಲ್‌, ಅಭಿಲಾಷ್,ಪ್ರಸಾದ್,ರಾಜೇಂದ್ರ, ಗೋಕುಲ್ ಗೊವರ್ದನ್, ರವಿತೇಜ,ಕೇಬಲ್‌ ಮಹೇಶ್, ಶಿವರಾಜ್, ಹರೀಶ್ , ರಮೇಶ್ ಹಿರಿಯಣ್ಣ, ಶರತ್,ರಾಜು ಮುಂತಾದವರು ಇದ್ದರು…

andolana

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

8 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

9 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

10 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

10 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

1 day ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago